ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೋಟರ್ ಸೈಕಲ್ ಕಳುವು ಮಾಡಿದ ಕಳ್ಳರ ಬಂಧನ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣಾ ಪೋಲೀಸರು ವಶಪಡಿಸಿಕೊಂಡ ಬೈಕ್ಗಳ ಜೊತೆ ಪೊಲೀಸ್ ಅಧಿಕಾರಿಗಳು 1-1-2024 ರಂದು ರಾತ್ರಿ ಸಿರುಗುಪ್ಪ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರದ ಗ್ರಾಮದ ಫಿರ್ಯಾದಿಯ ಮನೆಯ ಮುಂದೆ ₹50,000 ಬೆಲೆ ಬಾಳುವ ಮೋಟರ್ ಸೈಕಲ್ ಕಳ್ಳತನ ಮಾಡಿದ್ದು ಕಳ್ಳತನದ ಬಗ್ಗೆ ದೂರು ಇದ್ದ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಸಿರುಗುಪ್ಪ ತಾಲೂಕು ವ್ಯಾಪ್ತಿಯ ಬೈಕ್ ಕಳ್ಳತನ ಪ್ರಕರಣಗಳ ಭೇದಿಸಿರುವ ಸಿರುಗುಪ್ಪ ಪೊಲೀಸ್ ಠಾಣಾ ಪೊಲೀಸರು 9 ಬೈಕ್ ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿಗಳು ಸಿರುಗುಪ್ಪ ಅಲ್ಲದೆ ಸುತ್ತಮುತ್ತ ಇರುವಂತಹ ಹಳ್ಳಿಗಳಲ್ಲಿಯೂ ಸೇರಿದಂತೆ ಹಲವಾರು ಊರುಗಳಲ್ಲಿ ಒಟ್ಟು 9 ಬೈಕ್ ಗಳನ್ನು ಕದ್ದಿರುವುದು ಗೊತ್ತಾಗಿದ್ದು ವಶಪಡಿಸಿಕೊಂಡ ಬೈಕ್ಗಳ ಒಟ್ಟು ಬೆಲೆ ರೂಪಾಯಿ ₹4,75,000 ಎಂದು ತಿಳಿಸಿದರು.

ಮೋಟರ್ ಸೈಕಲ್ ಗಳು ಕಳ್ಳತನ ಮಾಡಿದಂತಹ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವರದಿ ಎಂ ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ