ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಕಾವ್ಯ ಕೌಸ್ತುಭ ಪ್ರಶಸ್ತಿಗೆ ಆಯ್ಕೆಯಾದ,ಸಾಹಿತಿ ಸಿದ್ದರಾಜ ಪುಜಾರಿ”

ರಬಕವಿ-ಬನಹಟ್ಟಿ:ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಕಾವ್ಯ ಹಾಗೂ ಸಂಗೀತ ಎರಡೂ ಕ್ಷೇತ್ರಗಳಲ್ಲಿನ ವಿಶಿಷ್ಟ ಸಾಧನೆಯಿಂದ ಗುರುತಿಸಿಕೊಂಡಿರುವ,ಕವಿ, ಕಥೆಗಾರ,ವಿಮರ್ಶಕ,ಅನುವಾದಕ ಹಾಗೂ ಸಂಗೀತ ತಜ್ಞ,ಸಿದ್ದರಾಜ ಪೂಜಾರಿಯವರಿಗೆ “ಕಾವ್ಯ ಕೌಸ್ತುಭ ಪ್ರಶಸ್ತಿ” ಲಭಿಸಿದೆ.ಇವರಿಗೆ ಇದೆ ದಿನಾಂಕ:18.02.24 ರಂದು ಬೆಂಗಳೂರಿನ ನೆಹರು ಗಾಂಧಿ ಸಭಾಂಗಣದಲ್ಲಿ ಜರುಗಲಿರುವ “ಸಂಗೀತ ಧಾಮ-20 ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯುವ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡುವರು,ಸಾಹಿತಿ ಸಿದ್ದರಾಜ ಪೂಜಾರಿಯವರು ಪ್ರಶಸ್ತಿಗೆ ಆಯ್ಕೆ ಯಾಗಿದ್ದಕ್ಕೆ ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ.

ವರದಿ:ಆನಂದ ಮ.ಹೂಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ