ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಶೀಲ್ದಾರ ಶ್ರೀನಿವಾಸ ಚಾಪಲ್ ಅವರಿಂದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ವಡಗೇರಾ:ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ
ವಡಗೇರಾ ತಹಶಿಲ್ದಾರರ ಕಾರ್ಯಾಲಯದಲ್ಲಿ ದಿ 17.02.2024 ರಂದು ಸಾಂಸ್ಕ್ಕತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.
ಈ ಸಂಧರ್ಭದಲ್ಲಿ
ಮಾನ್ಯ ತಹಶಿಲ್ದಾರರಾದ ಶ್ರೀನಿವಾಸ ಚಾಪಲ್, ಪ್ರಕಾಶ ಗ್ರೇಡ್-2 ತಹಶೀಲ್ದಾರರು, ಗ್ರಾ.ಪಂ.ಅಧ್ಯಕ್ಷರಾದ ಅಶೋಕ ಸಾಹು ಕರಣಿಗಿ, ಬಸವರಾಜ ಸಾಹು ಸೊನ್ನದ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷರು,ಡಾ.ಜಗದೀಶ್ ಹಿರೇಮಠ,ಶರಣು ಇಟಗಿ ಕಲ್ಯಾಣ ಕರ್ನಾಟಕ ಕರವೇ ಅಧ್ಯಕ್ಷರು,ಉಸ್ಮಾನ ಭಾಷಾ ತಡಿಬಿಡಿ ಜಿಲ್ಲಾ ವಕ್ಫ್ ಸದಸ್ಯರು,ಶರಣಯ್ಯಸ್ವಾಮಿ ಸ್ಥಾವರಮಠ ತಾಲೂಕಿನ ಪತ್ರಿಕಾ ವಿತರಕರು,ಶಂಕರ ಸಾಹು ಕರಣಗಿ,ಶರಣು ರೇಷ್ಮಿ,ಸುಭಾಷಗೌಡ ಕಿರದಳ್ಳಿ,ಸಂತುಗೌಡ,ಸಿದ್ದು ಸಾಹು,ತಾಲೂಕ ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ