ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾರ್ತಾ ಇಲಾಖೆಯಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಕೆ

ಯಾದಗಿರಿ:ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ವಾರ್ತಾ ಮತ್ತು ಸಾರ್ವವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಮಾಡಿ ಅಳವಡಿಸಲಾಯಿತು.
ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ಡಿ.ನದಾಫ್ ಅವರು ಮಹಾನ್ ಮಾನವಾತಾವಾದಿ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳಾದ ರವಿ ಮಿರಸ್ಕರ್,ಭೀಮಣ್ಣ,ಗುರುನಾಥ,ಲಕ್ಷ್ಮಿ ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ