ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಟ್ಟಣ ಪಂಚಾಯತ್ 2024-2025 ನೇ ಸಾಲಿನ ಬಜೆಟ್ ಕುರಿತ ಪೂರ್ವಭಾವಿ ಸಭೆ

ಸಿರವಾರ:ಪಟ್ಟಣ ಪಂಚಾಯತ್ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ 2024-25 ನೇ ಮುಂಗಡ ಪತ್ರ ತಯಾರಿಕೆಗೆ ಸಾರ್ವಜನಿಕರು ಪಟ್ಟಣ ಪಂಚಾಯತ ಸದಸ್ಯರುಗಳ ಕುಡಿಯುವ ನೀರಿನ ವ್ಯವಸ್ಥೆ,ಕೊಳವೆ ಬಾವಿ,ವೈಯಕ್ತಿಕ ಶೌಚಾಲಯಗಳು,ವೈದ್ಯಕೀಯ ಸೌಲಭ್ಯ,ಪಟ್ಟಣ ಪಂಚಾಯತಿಯಲ್ಲಿ ಮೀಟಿಂಗ್ ಮಾಡುವ ಹಾಲ್,ಪ್ರತಿ ಸಭೆಗೆ ಮಹಿಳೆಯರನ್ನು ಕರೆತರುವುದು,ಧೂಳು ನಿಯಂತ್ರಣಕ್ಕೆ ಶ್ರಮಿಸುವುದು, ನೀರಿನ ಟ್ಯಾಂಕ್‌ ಗಳನ್ನು ನಿರ್ಮಿಸುವುದು,ಡಿವೈಡರ್ ನಡುವೆ ಸಸಿಗಳನ್ನು ನೆಡುವುದು ಈ ಎಲ್ಲಾ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ಮುಂದುಡುತ್ತೇನೆಂದು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಾದ ತಿಮ್ಮಪ್ಪ ಜಗ್ಲಿ ಅವರು ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರು,ಸಿಬ್ಬಂದಿಗಳು ಪೌರ ಕಾರ್ಮಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ