ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೊರಬದಲ್ಲಿ ನಡೆದ ಶ್ರೀ ಬಸವೇಶ್ವರ ಮಹಾಸ್ವಾಮಿಯ ಮಹಾ ರಥೋತ್ಸವ

ಸೊರಬ ಪಟ್ಟಣದ ಶ್ರೀ ಬಸವೇಶ್ವರ ಮಹಾಸ್ವಾಮಿಯ ಮಹಾ ರಥೋತ್ಸವ ಶನಿವಾರ ವಿವಿಧ ವಾದ್ಯ ವೈಭವಗಳೊಂದಿಗೆ ವಿಜೃಂಭಣೆಯಿoದ ಜರುಗಿತು.
ಬತ್ತಿಕೊಪ್ಪದ ಪುರವಂತರಾದ ಮಹೇಶ್ವರಗೌಡ ಹನುಮಂತಗೌಡ ಸಂಗಡಿಗರಿoದ ಶ್ರೀ ವೀರಭದ್ರ ದೇವರ ಶರಭಿ ಗುಗ್ಗಳ,ಮಲ್ಲಿಕಾರ್ಜುನಶಾಸ್ತ್ರಿ ಅರಮನೆಮಠ ಅವರ ಪೌರೋಹಿತ್ಯದಲ್ಲಿ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವ ನಡೆಯಿತು ನಂತರ ತೀರ್ಥ ಪ್ರಸಾದ ವಿನಿಯೋಗ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಭರತ ಹುಣ್ಣಿಮೆಯಂದು ನಡೆಯುವ ಬಸವೇಶ್ವರ ಸ್ವಾಮಿ ಜಾತ್ರೆ ವಿಶೇಷತೆಯನ್ನು ಹೊಂದಿದ್ದು,ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಿರೇಶಕುನ,ಚಿಕ್ಕಶಕುನ, ಕೊಡಕಣಿ ಸುತ್ತಮುತ್ತಲಿನ ಗ್ರಾಮಸ್ಥರ ಮನೆದೇವರಾಗಿದ್ದು,ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿದರು.ಫೆ.25 ರಂದು ಅವಭೃತ,ಫೆ.26 ರಂದು ಸ್ವಾಮಿಯ ಪಲ್ಲಕ್ಕಿ ಪುರಪ್ರವೇಶ ನಡೆಯಲಿದೆ.

ವರದಿ-ಸಂದೀಪ ಯು.ಎಲ್,ಕರುನಾಡ ಕಂದ ನ್ಯೂಸ್ ಸೊರಬ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ