ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಜ್ಜನ ಜಾತ್ರೆ ಬಲು ಜೋರು

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸುಕ್ಷೇತ್ರ ಹಲಕುರ್ಕಿ ಗ್ರಾಮದ ಮಹಾತಪೋನಿಧಿ ಸದ್ಗುರು ಶ್ರೀ ದಿಗಂಬರೇಶ್ವರ
81ನೇ ಜಾತ್ರಾ ಮಹೋತ್ಸವು
ದಿನಾಂಕ 10.03.2024 ರವಿವಾರ ನಡೆಯಲಿದೆ. ಇದರ ಅಂಗವಾಗಿ ಜರಗುವ ಕಾರ್ಯಕ್ರಮಗಳು
9.3.2024 ಸರ್ವಧರ್ಮ ಸಾಮೂಹಿಕ ವಿವಾಹಗಳು 10.03.2024 ದಿಗಂಬರೇಶ್ವರರ ಮಹಾರಥೋತ್ಸವ ಜರಗುವದು.
11.03.2024 ರಿಂದ 14. 3. 2024 ವರೆಗೆ ಜಾನುವಾರುಗಳ ಜಾತ್ರೆ ಪ್ರದರ್ಶನ ಮತ್ತು ಮಾರಾಟ ಜಂಗಿ ಕುಸ್ತಿಗಳು ಜರಗುವವು 10.03.2024 ರಿಂದ 14. 03. 2024ರ ವರೆಗೆ ಪ್ರತಿದಿನ ರಾತ್ರಿ 10:30ಕ್ಕೆ ರಂಗ ನಾಟಕಗಳ ಪ್ರದರ್ಶನ ಇರುತ್ತದೆ.

ವರದಿ- ಪರಶುರಾಮ ಬಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ