ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ

ಯಾದಗಿರಿ ಜಿಲ್ಲೆಯ ಹುಣಸಗಿ: ಕನಗಂಡನಹಳ್ಳಿ ಹಾಗೂ ಕನಗಂಡನಹಳ್ಳಿ ತಾಂಡಾದ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಕನಗಂಡನಹಳ್ಳಿ ಹಾಗೂ ಕನಗಂಡನಹಳ್ಳಿ ತಾಂಡಾದ ಗ್ರಾಂ.ಪಂ. ಸದಸ್ಯರಾದ ಹನಂತ್ರಾಯ ತವರ ನಾಯಕ ಸೇರಿ ಬೆಂಬಲಿಗರು ಶಾಸಕ ನರಸಿಂಹ ನಾಯಕ ರಾಜು ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.ಪಕ್ಷಕ್ಕೆ ಸ್ವಾಗತಿಸಿಕೊಂಡು ಮಾತನಾಡಿದ ಶಾಸಕ ರಾಜೂಗೌಡ ಬಿಜೆಪಿ ಅಭಿವೃದ್ದಿ ಸಾಧನೆಗಳು ಮೆಚ್ಚಿ ಪಕ್ಷಕ್ಕೆ ವಾಲುತಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸುಭದ್ರತೆ ಹಾಗೂ ಜನಪರ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಇದ್ದಾಗ ಅಭಿವೃದ್ದಿ ಕಾರ್ಯ ಆಗಿರಲಿಲ್ಲ ಬಿಜೆಪಿ ಬಂದ ಮೇಲೆ ಪ್ರತಿಯೊಂದು ಕೆಲಸವಾಗಿದೆ ಎಂದರು. ಈ ಸಂದರ್ಭದಲ್ಲಿ ಜಿ. ಪಂ ಮಾಜಿ ಸದಸ್ಯ ಎಚ್.ಸಿ.ಪಾಟೀಲ್, ಎ ಪಿ.ಎಂ.ಸಿ ಸದಸ್ಯ ಎಂ.ಎಸ್.ಚಂದಾ,ಗದ್ದೆಪ್ಪ ಪೂಜಾರಿ ಹಾಗೂ ಪಿಜೆಪಿ ಪಕ್ಷದ ವಿವಿಧ ಮುಖಂಡರು ಮತ್ತು ಕಾರ್ಯ ಕರ್ತರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ