ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೀಳ್ಕೊಡುಗೆ ಸಮಾರಂಭ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವರದನಾಯಕಹಳ್ಳಿಯಲ್ಲಿ ನಡೆದ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಪೋಷಕರು,ವಿದ್ಯಾರ್ಥಿಗಳು,ಶಾಲೆಯ ಸದಸ್ಯರು ಸಹ ಭಾಗಿಯಾಗಿದ್ದರು ಈ ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳು ಬೀಳ್ಕೊಡುವ ಸಂದರ್ಭದಲ್ಲಿ ಭಾವುಕರಾದರು.ಮನರಂಜನಾ ಕಾರ್ಯಕ್ರಮಗಳು ಸಹ ನಡೆದವು,ಈ ಸಮಯದಲ್ಲಿ ಎಲ್ಲರೂ ಸಹ ವಿದ್ಯಾಭ್ಯಾಸವನ್ನು ಮುಂದುವರೆಸಿ ಎಂದು ಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಅಕ್ಕ ಪಕ್ಕದ ಶಾಲೆಗಳಿಂದಲೂ ವಿದ್ಯಾರ್ಥಿಗಳು,ಶಿಕ್ಷಕರು ಆಗಮಿಸಿದ್ದರು.ಈ ಕಾರ್ಯಕ್ರಮದಲ್ಲಿ ಎಲ್ಲರಿಗೂ ಎಂಟನೇ ತರಗತಿಯ ವಿದ್ಯಾರ್ಥಿಗಳು ಸಿಹಿ ಹಂಚಿದರು ಹಾಗೂ ಶಾಲೆಯ ಶಿಕ್ಷಕರಾದ ನಾಗಭೂಷಣ್,ರಾಮಕೃಷ್ಣ,ಗಂಗಶಿವಪ್ಪ ಇನ್ನೂ ಅನೇಕ ಶಿಕ್ಷಕರು ಸಹ ಭಾಗಿಯಾಗಿದ್ದರು.

ವರದಿ ಗಗನ್ ಸಾಮ್ರಾಟ್,ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ