ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಪ್ರತಿಭಟನಾ ಮೆರವಣಿಗೆ

ದಾವಣಗೆರೆ ಜಿಲ್ಲೆ ಹೊನ್ನಾಳಿಯ ಪಟ್ಟಣದಲ್ಲಿ ಇಂದು ದಲಿತ ಸಂಘರ್ಷ ಸಮಿತಿಯಿಂದ ಹಲವಾರು ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದೆ ಇರುವುದು ದುರದೃಷ್ಟಕರ ಆದ್ದರಿಂದ ಇಂದು ನಮ್ಮ ದಲಿತ ಸಂಘರ್ಷ ಸಮಿತಿಯಿಂದ ತಾಲೂಕಿನಲ್ಲಿ ಇರುವ ಹಲವಾರು ಸಮಸ್ಯೆಗಳು ಅಂದರೆ ಬಗುರುಕಂ ಸಮಸ್ಯೆ,ಎಸ್ ಸಿ ಎಸ್ಟಿ ಹಾಸ್ಟೆಲ್ ಗಳ ಸಮಸ್ಯೆ ಮತ್ತು ಹೊನ್ನಾಳಿಯ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಮತ್ತು ವೃತ್ತ ನಿರ್ಮಾಣ 30 ವರ್ಷದಿಂದ ಟಿಬಿ ವೃತ್ತದಲ್ಲಿ ವಾಸವಾಗಿರುವ ಶಿಳ್ಳೆಕ್ಯಾತ ಜನಾಂಗಕ್ಕೆ ಇದುವರೆಗೂ ನಿವೇಶನ ಇಲ್ಲದಿರುವುದು ಸರ್ಕಾರಿ ಕಚೇರಿಗಳಲ್ಲಿ ಹಲೋ ಹಲವಾರು ವರ್ಷಗಳಿಂದ ಒಂದೇ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಉಪ ವಿಭಾಗ ಅಧಿಕಾರಿ ಅಭಿಷೇಕ ಇವರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುರುವ ಮಂಜುನಾಥ್,ಜಗದೀಶ್ ಕುಂಬಳೂರು,ನಾಗರಾಜ್ ಮಸಡಿ ರೂಪ ಉಪಸ್ಥಿತರಿದ್ದರು.

ವರದಿ-ಪ್ರಭಾಕರ ಡಿ ಎಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ