ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಲಕಿಯರು (ರಿಲೇ) ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಲಿಂಗಸುಗೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಹೊರಾಂಗಣ ಕ್ರೀಡಾಕೂಟದಲ್ಲಿ

ಲಿಂಗಸುಗೂರು ಪುರಸಭೆಯ ವ್ಯಾಪ್ತಿಯಲ್ಲಿ ಬರುವ. GMHPS ಸರಕಾರಿ ಶಾಲೆಯ ಕರಡಕಲ್ ಗ್ರಾಮದ ಬಾಲಕಿಯರು ಪ್ರಾಥಮಿಕ ವಿಭಾಗದ 4×100 ಮೀಟರ್ (ರಿಲೇ) ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಈ ಸಾಧನೆ ಮಾಡಿ ಶಾಲೆಗೆ, ಊರಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದ ಪೂಜಾ ಶರಣಪ್ಪ,ಜಯಶ್ರೀ ಮರಿಯಪ್ಪ,ಪೂಜ ಮಹಾಂತೇಶ್ ,ಸಹನ ಮುತ್ತಪ್ಪ ಆಯ್ಕೆ ಆಗಿದ್ದಾರೆ. ಈ ಸಂದರ್ಭದಲ್ಲಿ ಊರಿನ ಕ್ರೀಡಾ ಪ್ರೇಮಿಯಾದ ಅಶೋಕ್ ಶಾಲಾ ಸಿಬ್ಬಂದಿ ಗಳು ಮತ್ತು SDMC ಯವರು ಸಹ ಮಕ್ಕಳಿಗೆ ಶುಭ ಹಾರೈಸಿದರು
ವರದಿ-ರವಿಕುಮಾರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ