ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಧರ್ಮಕರ್ತರಾಗಿ ಕೆ ಎಂ ಶೇಖರಯ್ಯ ಆಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 11 ಮಾರ್ಚ್ 2024 ಸೋಮವಾರ ಪವಾಡ ಪುರುಷನೆಂದೇ ಕರ್ನಾಟಕದಲ್ಲಿ ಹೆಸರಾದಂತಹ ಕೊಟ್ಟೂರಿನ ಆರಾಧ್ಯ ದೈವ ಶ್ರೀ ಗುರುಬಸವೇಶ್ವರ ದೇವಸ್ಥಾನದ ಧರ್ಮಕರ್ತರಾಗಿ ಆಯ್ಕೆಯನ್ನು ಮಾನ್ಯ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ದಿನಾಂಕ 11 ಮಾರ್ಚ್ 2024 ರಂದು ನೂತನ ಧರ್ಮಕರ್ತರಾಗಿ ಕೆ ಎಂ ಶೇಖರಯ್ಯ ಆಯ್ಕೆಯಾಗಿದ್ದಾರೆ ಸಿ ಎಚ್ ಎಂ ಗಂಗಾಧರಯ್ಯ ಇವರು ಧರ್ಮಕರ್ತರು ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಕೆ ಎಂ ಶೇಖರಯ್ಯ ಇವರಿಗೆ ಹಸ್ತಾಂತರ ಮಾಡಿದರು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣಪ್ಪ ಬಿ ಎಂ ಹೇಳಿದರು.ನೂತನವಾಗಿ ಧರ್ಮ ಕರ್ತರಾಗಿ ಆಯ್ಕೆ ಆಗಿರುವುದು ನನಗೆ ಸಂತೋಷವಾಗಿದೆ ಇಲ್ಲಿ ಸಮುದಾಯ ಭವನ ಕಲ್ಯಾಣ ಮಂಟಪ ಮತ್ತು ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದರಲ್ಲಿ ನನ್ನ ಕೆಲಸ ನಿಷ್ಠೆಯಿಂದ ಮಾಡುತ್ತೇನೆ ಎಂದು ನಮ್ಮ ಸುದ್ದಿ ವಾಹಿನಿಯೊಂದಿಗೆ ಎಂಕೆ ಶೇಖರಯ್ಯ ಹೇಳಿದರು.ಈ ಸಂದರ್ಭದಲ್ಲಿ ಎಂ ಓ ಕೊಟ್ರಯ್ಯ ಗೌರಿಪುರ ಕೊಟ್ರಯ್ಯ ಎಎಂಬಿ ಕೊಟ್ರಯ್ಯ ಮಲ್ಲಿಕಾರ್ಜುನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಂಜುನಾಥ್ ಗೌಡ್ರು ಮತ್ತಿತರರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.

ವರದಿ.ವೈ.ಮಹೇಶ್ ಕುಮಾರ್ ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ