ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಗುರುಮಾತೆ ಶ್ರೀ ಬಿ ಎಂ ವಿಜಯಾ ಮೇಡಂ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿಯರಾದ ಶ್ರೀ ಬಿ ಎಂ ವಿಜಯಾ ಮೇಡಂ ರವರು ತಮ್ಮ ಶಿಕ್ಷಣ ವೃತ್ತಿಯಲ್ಲಿ ಸತತವಾಗಿ ಅರವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ತಮ್ಮ ಶಾಲೆಯ ಮಕ್ಕಳಿಂದ ಹಾಗೂ ‌ವಿದ್ಯಾ ಸಂಸ್ಥೆಯ ಮೂಲಕ ನಿವೃತ್ತಿಯನ್ನು ದಿನಾಂಕ 16/03/2024 ಹೊಂದಲಿಂದು ಶನಿವಾರ ನಡೆಯುವ‌ ಕಾರ್ಯಕ್ರಮದಂದು ಎಲ್ಲಾ ನನ್ನ ವಿದ್ಯಾರ್ಥಿಗಳು ಭಾಗವಹಿಸಿ ಎಂದು ಹೇಳಿದರು. ಹಾಗೂ ಶಿಕ್ಷಕಿಯಾಗಿ ಈ ದಿನ ನಾನು ಶ್ರೀ ಶಾರದಾ ಬಾಲಕಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದಾಗ ಕೇವಲ 18 ಜನ ವಿದ್ಯಾರ್ಥಿಗಳು ಇದ್ದರು. ಆದರೆ ನಾನು ಮುಖ್ಯ ಶಿಕ್ಷಕಿಯಾದ ಮೇಲೆ 150 ಜನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ವನ್ನು ಮಾಡುತ್ತಿದ್ದಾರೆ. ಹಾಗೂ ಸಾಕಷ್ಟು ವಿದ್ಯಾರ್ಥಿಗಳು ಒಳ್ಳೆಯ ಸ್ಥಾನಮಾನದಲ್ಲಿ ಇದ್ದಾರೆ,ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಮಾಡಿಸಿದ್ದೇನೆ ಹಾಗೂ ಮೊಬೈಲ್ ಫೋನ್ ಬಗ್ಗೆ (ಕೆಟ್ಟು ಹೋಯಿತು ಕಾಲ ಕೆಟ್ಟು ಹೋಯಿತು ಮೊಬೈಲ್ ಜೀವನವೆನ್ನೋರ್ ಸಂಖ್ಯೆ ಜಾಸ್ತಿ ಆಯಿತು ಎಂದು ತಿಳಿಸಿದರು.

ವರದಿ-ಗಗನ್ ಸಾಮ್ರಾಟ್,ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ