ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳಿಗೆ ಮಾನಸಿಕ ಖಿನ್ನತೆ ಕೊಟ್ಟ ಶಿಕ್ಷಣ ಇಲಾಖೆ ಮತ್ತು ಹೈಕೋರ್ಟ್:5 8 9 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ವಿದ್ಯಾರ್ಥಿಗಳ ರಜಾದ ದಿನದ ಕನಸನ್ನು ಕಾಣುತ್ತಿದ್ದ ಕೆಲವು ಖಾಸಗಿ,ಅನುದಾನಿತ,ಸರ್ಕಾರಿ,ರೆಸಿಡೆನ್ಸಿ ಶಾಲೆಯ ಮಕ್ಕಳಿಗೆ ಹೈಕೋರ್ಟ್ ಮತ್ತು ಶಿಕ್ಷಣ ಇಲಾಖೆ ದೊಡ್ಡ ಹೊಡೆತ ಕೊಟ್ಟಿದೆ.ಈಗಾಗಲೇ ಸೋಮವಾರದಿಂದ ಆರಂಭವಾಗಿದ್ದ ಪರೀಕ್ಷೆಗಳು ಮುನ್ನುಡಿಕೆಯಾಗಿದ್ದು ಪೋಷಕರ ಮತ್ತು ಮಕ್ಕಳಿಗೆ ಇಕ್ಕಟ್ಟಿನ ಪರಿಸ್ಥಿತಿಗೆ ದೂಡಿದೆ.ಈಗಾಗಲೇ ಖುಷಿಯಲ್ಲಿದ್ದ ಮಕ್ಕಳಿಗೆ ಅವರು ಖಿನ್ನತೆಗೆ ದೂಡಲು ಕಾರಣವಾಗಿದೆ.ಹೋದ ವರ್ಷ ಕೂಡ ಇದೇ ರೀತಿಯಾಗಿತ್ತು.ಮಕ್ಕಳ ಎರಡು ಬಾರಿ ಪರೀಕ್ಷೆ ಬರೆದಿದ್ದರು.ಪ್ರತಿ ವರ್ಷ ಸರ್ಕಾರದ ಶಿಕ್ಷಣ ಇಲಾಖೆ ಮತ್ತು ಖಾಸಗಿ ಸಂಸ್ಥೆಗಳ ಒಕ್ಕೂಟವು ಮಕ್ಕಳ ಮೇಲೆ ಪರಿಣಾಮವನ್ನು ಬೀರುತ್ತಿದ್ದಾರೆ.ಆತಂಕಕಾರಿ ಘಟನೆ ಎಂದರೆ ಮಕ್ಕಳು ಮತ್ತು ಶಿಕ್ಷಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.ಆದಷ್ಟು ಬೇಗ ಸರ್ಕಾರ ಈ ಒಂದು ಸಮಸ್ಯೆಯನ್ನು ಬಗೆಹರಿಸಬೇಕು ಮಕ್ಕಳ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ