ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಸ್ಯೆಗಳಿಗೆ ಪರಿಹಾರ ಹುಡುಕಿ ಅಭಿವೃದ್ಧಿಗೆ ಒತ್ತು ಕೊಡುವೆ-ಶಾಸಕ ಡಾ.ಶ್ರೀನಿವಾಸ್.ಎನ್.ಟಿ

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಳ್ಳಲಿರುವ  ಕಾಮಗಾರಿಗಳಾದ ಗುಡೇಕೋಟೆ,ಹೊಸಹಳ್ಳಿ,ತೂಲಹಳ್ಳಿ,ಉಜ್ಜಿನಿ,ನಾಗರಕಟ್ಟೆ ,ನಿಂಬಳಗೇರೆ,ಚಿಕ್ಕಜೋಗಿಹಳ್ಳಿ ಇನ್ನೂ ಮುಂತಾದ ಗ್ರಾಮ ಪಂಚಾಯತಿಗಳಲ್ಲಿ”ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ “ಕ್ಕಾಗಿ ಮಾನ್ಯಶಾಸಕರು ದಿ. 13-03-24 ರಂದು “ಗುದ್ದಲಿಪೂಜೆ”ಯನ್ನು ನೆರವೇರಿಸಿದ ಬಳಿಕ ಮಾತನಾಡಿದರು. 
ಸರ್ಕಾರಿ ಶಾಲೆಗಳಿಗೆ  ಶುದ್ಧ ಕುಡಿಯುವ ನೀರಿನ ಘಟಕ ವಿವಿಧ ಹಳ್ಳಿಗಳ ಚೆಕ್ ಡ್ಯಾಮ್ ನಿರ್ಮಾಣ ಶಾಲೆಗಳ ಮತ್ತು ದೇವಸ್ಥಾನ ವಸತಿ ನಿಲಯ ಆಸ್ಪತ್ರೆ ಸೇರಿದಂತೆ ಎಲ್ಲಾ ಅಭಿವೃದ್ಧಿಗಾಗಿ ಸುಮಾರು 550ಕೋಟಿಗೂ ಹೆಚ್ಚು ಅನುದಾನವನ್ನು ಕೇವಲ ಆರು ತಿಂಗಳಲ್ಲಿ ತಂದಿದ್ದೇನೆ ಇನ್ನೂ ಹೆಚ್ಚಾಗಿ ತಂದು ಈ ನಮ್ಮ ಕೂಡ್ಲಿಗಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಪ್ರತಿಯೊಬ್ಬರ ಸಹಕಾರ,ವಿಶ್ವಾಸ,ಪ್ರೀತಿ ಇದ್ದರೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಇನ್ನು ಹೆಚ್ಚು ಒತ್ತು ಕೊಡುತ್ತೇನೆ ಎಂದರು
ಈ ಸಂದರ್ಭದಲ್ಲಿ ಅನೇಕ ಗಣ್ಯಮಾನ್ಯರು , ಮುಖಂಡರು,ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ. ವೈ. ಮಹೇಶ್ ಕುಮಾರ್ ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ