ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಹನೂರು:ಮಲ ತ್ಯಾಜ್ಯ ನಿರ್ವಹಣಾ ಘಟಕವನ್ನು
ಸುಮಾರು‌ 70ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಕ್ಕೆ ಕೊಂಗರಹಳ್ಳಿ ಗ್ರಾಮದಲ್ಲಿ ಶಾಸಕ ಮಂಜುನಾಥ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕರು
ನಗರ ಪ್ರದೇಶಗಳಲ್ಲಿ ಇಲ್ಲದೇ ಇರುವಂತಹ ಈ ಸೌಲಭ್ಯಗಳನ್ನು ಗ್ರಾಮೀಣ ವ್ಯಾಪ್ತಿಗಳಲ್ಲಿಯೂ ಒದಗಿಸುವ ಉದ್ದೇಶದಿಂದ ಈ ಘಟಕ ನಿರ್ಮಾಣ ಮಾಡಲಾಗುತ್ತಿದ್ದು,ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಗ್ರಾಪಂ ಚಿಕ್ಕಸ್ವಾಮಿ ಮುಖಂಡರಾದ ರಾಜಣ್ಣ ಸಿಂಗನಲ್ಲೂರು ಮಂಜೇಶ್
ಇ,ಓ ಶ್ರೀನಿನಾಸ್
ಕುಡಿಯುವ ನೀರು ನ್ಯೆರ್ಮಲ್ಯ ಎಇಇ ಹರೀಶ್ ಪಿಡಿಒ ಮಹೇಂದ್ರ ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ