ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಂಡೀಪುರ ರಾಷ್ಟ್ರೀಯ ಉದ್ಯಾವನದಲ್ಲಿ ಒಂದು ದಿನ

ಚಾಮರಾಜನಗರ:ಬಂಡೀಪುರ ಅರಣ್ಯದಲ್ಲಿ ಈಗ ಬೇಸಿಗೆ ಇರುವುದರಿಂದ ಪ್ರಾಣಿ ಪಕ್ಷಿಗಳಿಗೆ ನೀರು ಕುಡಿಯಲು ತುಂಬಾ ಕಷ್ಟವಾಗಿದೆ.ಆದುದರಿಂದ ಅರಣ್ಯ ಅಧಿಕಾರಿಗಳು ಇನ್ನೂ ಸ್ವಲ್ಪ ನೀರಿನ ಸೌಲಭ್ಯ ಹೆಚ್ಚಿಸಲು ಪ್ರಯತ್ನ ಮಾಡಬೇಕು.ನೀರು ಇರುವ ಸಮಯದಲ್ಲಿ ಪ್ರಾಣಿ-ಪಕ್ಷಿಗಳು ಇನ್ನೂ ಜಾಸ್ತಿ ಇರುತ್ತದೆ.ಹುಲಿ ಕೂಡ ಬೇಸಿಗೆ ಇರುವುದರಿಂದ ಕಾಡಿನ ಮಧ್ಯದಲ್ಲಿ ಅಂದರೆ ಪೊದೆ ಮಧ್ಯದಲ್ಲಿ ಇರುತ್ತದೆ. ಆದುದರಿಂದ ಹುಲಿ ಕಣ್ಣಿಗೆ ಬಿದ್ದಿಲ್ಲ.
ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಒಂದು ರಾಷ್ಟ್ರೀಯ ಉದ್ಯಾನವನ.ಹುಲಿ,ಆನೆ,ಜಿಂಕೆ,ಕಾಡೆಮ್ಮೆ ಇತ್ಯಾದಿ ಪ್ರಾಣಿಗಳು ಇಲ್ಲಿ ವಾಸಿಸುತ್ತವೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನ 1974 ರಲ್ಲಿ ಸ್ಥಾಪನೆಯಾಗಿದ್ದು.ಇದು ಹಿಂದೊಮ್ಮೆ ಮೈಸೂರು ಸಾಮ್ರಾಜದ ಮಹಾರಾಜರ ಖಾಸಗಿ ಬೇಟೆಗೆ ಮೀಸಲಾಗಿತ್ತು.ಆದರೆ ಈಗ ಹುಲಿ ಸಂರಕ್ಷಣಾ ಪ್ರದೇಶವಾಗಿ ಮಾರ್ಪಾಡಾಗಿ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ.

ವರದಿ ಜೆ ಪ್ರದೀಪ್,ಮೈಸೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ