ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲೋಕಸಭಾ ಚುನಾವಣೆಯ ಭಜ೯ರಿ ತಯಾರಿ ನಡೆಸಿರುವ ಕಾಂಗ್ರೆಸ್

ಬಾಗಲಕೋಟೆ:ಇಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಬಾಗಲಕೋಟ ಮತಕ್ಷೇತ್ರದ ಬೂತ್ ಮಟ್ಟದ ಪ್ರತಿನಿಧಿಗಳ ಒಂದು ದಿನದ ತರಬೇತಿ ಕಾಯಾ೯ಗಾರವನ್ನು ಹಮ್ಮಿಕೊಂಡಿತ್ತು,ಸದುಗೌಡ ಪಾಟೀಲರವರ ತರಬೇತಿಯ ಅಡಿಯಲ್ಲಿ ಎಲ್ಲಾ ಪ್ರತಿನಿಧಿಗಳಿಗೆ ಚುನಾವಣೆಯ ಅಂಗವಾಗಿ ಹಮ್ಮಿಕೊಳ್ಳಬೇಕಾಗುವ ಕಾಯ೯ಗಳನ್ನು ಸೂಚಿಸಲಾಯಿತು.
ಒಂದು ದಿನದ ಕಾಯಾ೯ಗಾರದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಎಸ್.ಜಿ.ನಂಜಯ್ಯನಮಠ ರವರು,ಜನಪ್ರಿಯ ಶಾಸಕರಾದ ಶ್ರೀ ಹೆಚ್.ವಾಯ್.ಮೇಟಿ ರವರು,ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ನಾಗರಾಜ ಹದ್ಲಿ ರವರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಬ್ದುಲರಜಾಕ್ ಬೇನೂರ್ ರವರು,ಗ್ರಾಮೀಣ ಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಎಸ್.ಎನ್.ರಾಂಪೂರ ರವರು,ಹಾಗೂ ಪಕ್ಷದ ಮುಖಂಡರು ಪದಾಧಿಕಾರಿಗಳು ಮಹಿಳಾ ಮುಖಂಡರು ಪದಾಧಿಕಾರಿಗಳು ಹಾಗೂ ಬೂತ್ ಮಟ್ಟದ ಎಲ್ಲಾ ಪ್ರತಿನಿಧಿಗಳು ಭಾಗಿಯಾಗಿದ್ದರು.

ವರದಿ ಮಹೆಬೂಬ್ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ