ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಣೆಯಾಗಿದ್ದಾರೆ

ಹೆಸರು:ಜುಬಲಾಬಿ
ವಯಸ್ಸು:45 ವರ್ಷ
ಜೆಲ್ಲೆ:ಯಾದಗಿರಿ
ತಾಲೂಕು:ಶಹಾಪುರ
ಗ್ರಾಮ: ಟಿ.ವಡಗೇರಾ.

ಗುಂಡ ಮೊಖ,ಎತ್ತರದ ದೇಹ,ಸಾದ ಕಪ್ಪು ಹೊಂದಿರುವ ಓರ್ವ ಮಹಿಳೆಯೊಬ್ಬರು ಯಾದಗಿರಿ ಜಿಲ್ಲೆ ಶಹಾಪೂರ ತಾಲ್ಲೂಕಿನ ಟಿ ವಡಗೇರಾ ಗ್ರಾಮದವರು 21-03-2024.ಗುರುವಾರದಂದು ಸಮಯ ಮಧ್ಯಾಹ್ನ ಹನ್ನೆರಡು ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದು ಯಾರಿಗಾದರೂ ಇವರ ಬಗ್ಗೆ ಸುಳಿವು ಸಿಕ್ಕರೆ ಯಾದಗಿರಿ ಜಿಲ್ಲಾ ಪೊಲೀಸ್ ಕಛೇಕರಿಗೆ ದಯವಿಟ್ಟು ಮಾಹಿತಿ ಕೊಡಿ ಎಂದು ಸಂಬಂಧಿಕರಾದ ಯೋಗ ಶಿಕ್ಷಕ ಸೈಯದ ಪಟೇಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕ:
ಸೈಯದ ಪಟೇಲ್: +917848061705

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ