ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾಧಿಕಾರಿಗಳ ಆದೇಶವನ್ನೇ ಗಾಳಿಗೆ ತೂರಿದ ಬಾರ್ ಮಾಲೀಕರು?

ವಡಗೇರಾ:ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಸುಶೀಲ.ಬಿ.ರವರ ಆದೇಶ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ,ಯಾದಗಿರಿ ಜಿಲ್ಲೆಯಾದ್ಯಂತ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ 2024ರ ಮಾರ್ಚ್ 24ರ ಸಂಜೆ 6 ಗಂಟೆಯಿಂದ 2024ರ ಮಾರ್ಚ್ 27ರ ಬೆಳಿಗ್ಗೆ 6 ಗಂಟೆಯ ವರೆಗೆ ಎಲ್ಲಾ ವೈನ್‌ಶಾಪ್,ಬಾರ್‌ಗಳು ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಿ ಆದೇಶಿಸಿದ್ದರು ಕೂಡಾ ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ವಡಗೇರಾ ಗ್ರಾಮದಲ್ಲಿ ಇರುವ ಎರಡು ಬಾರ್ ಆಂಡ್ ರೆಸ್ಟಾರೆಂಟ್ ಗಳು ನಿರಂತರ ಸರಬರಾಜು ಮಾಡುತ್ತಿದ್ದು ಹೋಳಿ ಹಬ್ಬ ಆಚರಣೆ ಮಾಡಬೇಡಿ ಎಂದು ನೀತಿ ಸಂಹಿತೆ ಗಾಳಿ ಪಾಲು ಇದು ಸಾರ್ವಜನಿಕರ ಪ್ರಶ್ನೆ.DC ಅಥವಾ ಚುನಾವಣಾ ಅಧಿಕಾರಿಗಳು ಉತ್ತರ ಕೊಡಬಹುದಾ ಎನ್ನುವುದು ಜನರ ಪ್ರಶ್ನೆಯಾಗಿದೆ..???

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ