ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾ ಕುಂಭಾಭಿಷೇಕ ಹಾಗೂ ದೇವಾಲಯದ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ.

ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಇಂದು ನೂತನವಾಗಿ ಸ್ಥಾಪನೆಯಾಗಿರುವ ಲಂಬಾಣಿ ನಾಯ್ಕ್ ಸಮುದಾಯದ ಕುಲದೇವತೆಯಾದ ಶ್ರೀ ಹುನಾಸತ್ತಿ,ಶ್ರೀ ಕೇಶಿಸತ್ತಿ ದೇವಾಲಯದ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಮಹಾ ಕುಂಭಾಭಿಷೇಕ ಬಹಳ ವಿಜೃಂಭಣೆಯಿಂದ ನಡೆಯಿತು ಗ್ರಾಮದಲ್ಲಿ ಹಬ್ಬದ ವಾತಾವರಣ ಪೂಜೆ ಪುರಸ್ಕಾರ ಹರಕೆ ಹಾಗೂ ಮುಖಂಡರುಗಳನ್ನು ಸನ್ಮಾನ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿನಿಯೋಗ ನಡೆಯಿತು.ಇದೆ ಸಂಧರ್ಭದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಮುಖಂಡರಾದ ಡಾ.ಎಸ್.ದತ್ತೇಶ್ ಕುಮಾರ್ ರವರು ಭಾಗವಹಿಸಿದ್ದರು.ದೇವಸ್ಥಾನದ ದರ್ಶನ ಪಡೆದರು ನಂತರ ಡಾ.ಎಸ್.ದತ್ತೇಶ್ ಕುಮಾರ್ ಅವರಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಮಾಡಿ ಬರಮಾಡಿಕೊಂಡು ಸನ್ಮಾನ ಮಾಡಿದರು.
ಈ ಸಂಧರ್ಭದಲ್ಲಿ ಡಾಕ್ಟರ್.ದಾತ್ತೇಶ್ ಕುಮಾರ್ ಅವರ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಗೋಪೀನಾಥ೦ ಗ್ರಾಮಸ್ಥರು ಇದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ