ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಭ್ರಮದ ಲಕ್ಷ್ಮಿ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೆ ಲಕ್ಷ್ಮಿ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವವು ಸಹಸ್ರಾರು ಭಕ್ತ ಸಮೂಹದ ನಡುವೆ ಕಣ್ಮನ ಸೆಳೆಯಿತು ಉಪತಹಸೀಲ್ದಾರ್ ಎನ್ ಮೂರ್ತಿ ನೇತೃತ್ವದಲ್ಲಿ ವೈದಿಕರು ಮಂತ್ರ ಘೋಷ ಮಂಗಳ ವಾದ್ಯಗಳ ನಡುವೆ ಸ್ವಾಮಿ ಉತ್ಸವ ಮೂರ್ತಿಗಳನ್ನು ಬ್ರಹ್ಮ ರಥದಲ್ಲಿ ಪ್ರತಿಷ್ಠಾಪಿಸಿ ಬಳಿಕ ಭಕ್ತರ ಜಯಘೋಷಗಳ ನಡುವೆ ರಥವನ್ನು ಎಳೆಯಲಾಯಿತು ಈ ಸಂದರ್ಭದಲಿ ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ಪೂಜೆ ಸಲ್ಲಿಸಿದರು.

ವರದಿ-ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ