ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಡಿಲು ಬಡಿದು ಆಕಳು ಸಾವು

ಬೆಳಗಾವಿ ಜಿಲ್ಲೆಯ ರಾಯಭಾಗ ವಿಧಾನಸಭಾ ಕ್ಷೇತ್ರದ ಕೆಂಪಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದು ಆಕಳು ಸ್ಥಳದಲ್ಲಿ ಮೃತಪಟ್ಟ ಘಟನೆ ನಿನ್ನೆ ಸಂಜೆ ಜ್ಞಾನೇಶ್ವರ ವಾಲೀಕಾರ ಅವರ ಆಕಳು ಸಾವನಪ್ಪಿದೆ.ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಮಳೆ ಬರುವ ಹಾಗೇ ಆಗಿ ಸಿಡಿಲು ಬಡಿದ ಕಾರಣ ಸುಮಾರು 40 ಸಾವಿರ ರೂ.ಬೆಲೆಯುಳ್ಳ ಆಕಳು ಸಾವನಪ್ಪಿದ್ದು ರೈತ ಕಂಗಾಲಾಗಿದ್ದಾನೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ