ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಸರಿ ಪಡೆಯ ಯುವಕರಿಂದ ಹೋಳಿ ಹಬ್ಬ ಆಚರಣೆ

ಕೋಲ್ಹಾರ-ಬಳೂತಿ ಗ್ರಾಮದ ಕೇಸರಿ ಪಡೆಯ ಯುವಕರು ಹಮ್ಮಿಕೊಂಡಿದ್ದ ಹೋಳಿ ಹಬ್ಬವನ್ನು ಹಿರಿಯರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.ಈ ಸಮಯದಲ್ಲಿ ಶ್ರೀ ದುಂಡಪ್ಪ ಬನಾಗೂಂಡ,ಶಂಕ್ರಯ್ಯ ಚಿಕ್ಕಮಠ,ಗ್ಯಾನು ಚಿಚಗಂಡಿ,ನಂದಬಸಪ್ಪ ಚೌದ್ರಿ,ಜಗದೀಶ್ ಸುಣಗದ, ದುಂಡಪ್ಪ ಜಂಗಾಣಿ,ಸಂಗಪ್ಪ ಮಾಳೇದ,ರಾಯಪ್ಪ ಔರಸಂಗ ಮತ್ತು ಊರಿನ ಪ್ರಮುಖರಿದ್ದರು.

ವರದಿ‍-ಧರಿಯಪ್ಪ ಕುಪಕಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ