ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀಶರಣಬಸವೇಶ್ವರ ಮಹಾರಥೊತ್ಸವ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಶ್ರೀ ಮಹಾದಾಸೊಹಿ ಕಲಬುರಗಿ ಶ್ರೀಶರಣಬಸವೇಶ್ವರ ಮಹಾರಥೊತ್ಸವ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ ನಾಳೆ ಜರುಗುವುದು.
ನಾಳೆ ಬೆಳಗ್ಗೆ ಗಂಗೆ ಸ್ಥಳಕ್ಕೆ ಹೋಗಿ ನಂತರ ಶರಣಬಸವೇಶ್ವರ ದೇವಾಲಯದಲ್ಲಿ ಕಲಬುರಗಿ ಶರಣಬಸವೇಶ್ವರ ಮೂರ್ತಿಗೆ ಅಭಿಷೇಕ ಅಲಂಕಾರ ನೆರೆವೆರಿಸಲಾಗುವುದು ಬಳಿಕ ಗ್ರಾಮದ ಹಾಗೂ ಸುತ್ತಮುತ್ತಲಿನ ಭಕ್ತದಿಗಳ ಸಮೂಹದಲ್ಲಿ ಸಾಮೂಹಿಕ ವಿವಾಹ ಗುರುಹಿರಿಯರ ಸಮ್ಮುಖದಲ್ಲಿ ನೆರೆವೇರಿಸಲಾಗುವದು ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗುವುದು.ಸಂಜೆ ಶರಣ ಬಸವೇಶ್ವರ ಮಹಾರಥೋತ್ಸವ ಗ್ರಾಮದ ರಾಜ ಬೀದಿಯಲ್ಲಿ ಅದ್ದೂರಿಯಾಗಿ ಸಾಗುವುದು.ಬಳಿಕ ಶ್ರೀ ಗುರು ಗರದಗ ಮಡಿವಾಳ ಶಿವಯೋಗಿ ಪುರಾಣ ಮಂಗಲೊತ್ಸವ ಜರುಗುವುದು.ಸಕಲ ಭಕ್ತಾದಿಗಳು ಆಗಮಿಸಿ ಶರಣ ಬಸವೇಶ್ವರ ಭಕ್ತಿಗೆ ಪಾತ್ರರಾಗಬೇಕೆಂದು ಡಣಾಪೂರ ಶರಣಬಸವೇಶ್ವರ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದರು.

-ಹನುಮೇಶ ಭಾವಿಕಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ