ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನಕಗಿರಿ ಶ್ರೀ ಕನಕಾಚಲಪತಿ ದೇವರ ಜಾತ್ರಾ ಪ್ರಯುಕ್ತಗೋಪಾಳ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಇದೆ 30-3-2024 ರಂದು ನಡೆದ ಆರಾಧ್ಯದೈವ ಕನಕಗಿರಿ ಶ್ರೀ ಕನಕಾಚಲಪತಿ ದೇವರ ಜಾತ್ರಾ ಪ್ರಯುಕ್ತ ಸಂಪ್ರದಾಯದಂತೆ “ಗರುಡೋತ್ಸವ (ಕಲ್ಯಾಣೋತ್ಸವ) ಕಾರ್ಯಕ್ರಮ ಪ್ರಯುಕ್ತ ರಾಜವಂಶಸ್ಥರು ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ಮೂಲಧರ್ಮಗುರುಗಳಾದ ಶ್ರೀ ರಾಜಾ ನವೀನಚಂದ್ರ ನಾಯಕರ ನೇತೃತ್ವದಲ್ಲಿ ಹಾಗೂ ರಾಜಪುರೋಹಿತರ ಪೌರೋಹಿತ್ಯದಲ್ಲಿ”ಗೋಪಾಳ” ಕಾರ್ಯಕ್ರಮ” ಜರುಗಿತು.ಈ ಶುಭ ಸಂದರ್ಭದಲ್ಲಿ ಸಮಸ್ತ ಹುಲಿಹೈದರ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ಬಾಂಧವರು ಹಾಗೂ ಗ್ರಾಮದ ಭಕ್ತಾದಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ” ಲಕ್ಷ್ಮಣ ಕಂಬಾರ ನಾಯಕ”
ಎಂಬುವವರು ರಾಜವಂಶಸ್ಥರಿಗೆ”ಶ್ರೀ ಕನಕಾಚಲಪತಿ ದೇವರು,ರಾಜವಂಶಸ್ಥ ರಾಜಾ ಉಡಚಪ್ಪ ನಾಯಕರು ಮತ್ತು ಮಹರ್ಷಿ ವಾಲ್ಮೀಕಿ ಭಾವಚಿತ್ರವುಳ್ಳ ಫೋಟೋವನ್ನು ಉಡುಗೊರೆಯಾಗಿ ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ