ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರಡಕಲ್ಲ್ ಶಾಲೆಯ ಬಾಲಕಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಲಿಂಗಸುಗೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಹೊರಾಂಗಣ ಕ್ರೀಡಾಕೂಟದಲ್ಲಿ

ಲಿಂಗಸುಗೂರು ಪುರಸಭೆ ಯ ವ್ಯಾಪ್ತಿಯಲ್ಲಿ ಬರುವ. GMHPS ಸರಕಾರಿ ಶಾಲೆಯ. ಕರಡಕಲ್ ಗ್ರಾಮದ ಬಾಲಕಿಯರು ಪ್ರಾಥಮಿಕ ವಿಭಾಗ ದ 4×100 ಮೀಟರ್ ( ರಿಲೇ ) ಓಟ ದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಈ ಸಾಧನೆ ಮಾಡಿ ಶಾಲೆಗೆ , ಮತ್ತು..ಊರಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದ. ಪೂಜಾ ಶರಣಪ್ಪ. ಜಯಶ್ರೀ ಮರಿಯಪ್ಪ. ಪೂಜೆ . ಮಹಾಂತೇಶ್ ಸಹನ ಮುತ್ತಪ್ಪ. ಆಯ್ಕೆ ಆಗಿದ್ದಾರೆ.

ವಿದ್ಯಾರ್ಥಿಗಳಿಗೆ ಮತ್ತು ಅವರ ಶಾಲೆಯ. ಶಿಕ್ಷಕರಿಗೆ.ತುಂಬು ಹೃದಯದ ಅಭಿನಂದನೆಗಳು. ಗ್ರಾಮಸ್ಥರು. ಮತ್ತು ಸ್ವಾಮಿ ಚಾರಿಟೇಬಲ್ ಟ್ರಸ್ಟ್ ರಿ ಕರಡಕಲ್ಲ್ ಅಧ್ಯಕ್ಷರು ಮಲ್ಲಿಕಾರ್ಜುನ ಸ್ವಾಮಿ ಹಿರೇಮಠ ಅವರು ಶುಭ ಹಾರೈಸಿದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ