ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿರುಗುಪ್ಪ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಅದ್ದೂರಿ ರಂಜಾನ್ ಹಬ್ಬ ಆಚರಣೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಈದ್ಗಾ ಮೈದಾನದಲ್ಲಿ ಎಲ್ಲಾ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ರಂಜಾನ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದರು.ಇಸ್ಲಾಮಿಕ್ ಕ್ಯಾಲೆಂಡರನ ಪ್ರಕಾರ ಇದು ಒಂಬತ್ತನೇ ತಿಂಗಳು ಎಂಬ ನಂಬಿಕೆ ಅಲ್ಲಾಹುನ ಪ್ರಕಾರ ಕುರಾನ್ ಆಚರಣೆಯು ಮೊದಲ ಭಾಗವೆಂದು ಹೇಳಲಾಗುತ್ತದೆ.ಅದೇ ರೀತಿಯಾಗಿ ರಂಜಾನ್ ಹಬ್ಬದ ಸಂಪ್ರದಾಯದಂತೆ ಒಂದು ತಿಂಗಳ ಕಾಲ ಇಸ್ಲಾಂ ಧರ್ಮದ ಎಲ್ಲಾ ಮುಸ್ಲಿಮರು 30 ದಿನಗಳ ಕಾಲ ಉಪವಾಸ ವ್ರತ ಆಚರಿಸುತ್ತಾರೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಅನ್ನ ನೀರು ಬಿಟ್ಟು ಉಪವಾಸ ಆಚರಿಸುತ್ತಾರೆ ಉಪವಾಸ (ರೋಜಾ) ಮಾತ್ರವಲ್ಲದೆ ದಾನ (ಜಕತ್) ನಮಾಜ್ ಕುರಾನ್ ಪಠನ ತರಹವೀಹ ಮಾಡುವ ಮೂಲಕ ಅಲ್ಲಾಹನನ್ನು ಸ್ತುತಿಸಲಾಗುತ್ತದೆ.

ವರದಿ ಎಸ್.ಎ.ನಿಜಾಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ