ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆ ಹಾಗೂ ಅನಾಥಾಶ್ರಮಗಳಿಗೆ ಬ್ರೆಡ್ ಬಾಳೆಹಣ್ಣು ಮೊಟ್ಟೆ ಹಾಗೂ ಬಿಸ್ಕತ್ ವಿತರಿಸಲಾಯಿತು

ವಿಜಯನಗರ ಜಿಲ್ಲೆ ಕೊಟ್ಟೂರು ;
ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಇದನ್ನು ಅರಿತುಕೊಂಡ ಕೊಟ್ಟೂರು ಪಟ್ಟಣದ ದಂಪತಿಗಳಾದ ಕೆ ಶಿವರಾಜ್ ಶೋಭಾರವರ ಮೊದಲನೇ ಪುತ್ರ ವಿಜಯ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಇಂದು ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಬ್ರೆಡ್ ಬಾಳೆಹಣ್ಣು ಬಿಸ್ಕತ್ ಹಾಗೂ ಮೊಟ್ಟೆಯನ್ನು ನೀಡಲಾಯಿತು ಶೋಭಾರವರು ಮಾತನಾಡಿ ನೀವು ಕೂಡ ನಿಮ್ಮ ಕೈಯಲ್ಲಾದ ಸಹಾಯವನ್ನು ಮಾಡಿರಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು ನಂತರ ತಾಯಂದಿರ ತಾಯಿ ಮಹಾತಾಯಿ ರುದ್ರಮ್ಮರ ಅನಾಥಾಶ್ರಮಕ್ಕೆ ತೆರಳಿ ಅವರ ಆರೋಗ್ಯವನ್ನು ವಿಚಾರಿಸಿ ನಂತರ ಬ್ರೆಡ್ ಬಾಳೆಹಣ್ಣು ಬಿಸ್ಕತ್ ಹಾಗೂ ಮೊಟ್ಟೆಯನ್ನು ಅಲ್ಲಿರುವ ಪ್ರತಿಯೊಬ್ಬರಿಗೂ ನೀಡಿ ರುದ್ರಮ್ಮನ ಆಶೀರ್ವಾದ ಪಡೆಯಲಾಯಿತು ನಂತರ ಅಲ್ಲಿಂದ ಕೂಡ್ಲಿಗಿ ರಸ್ತೆಯಲ್ಲಿರುವ ವೃದ್ರಾಶ್ರಮಕ್ಕೆ ತೆರಳಿ ಅಲ್ಲಿ ಕೂಡ ಬ್ರೆಡ್ ಬಾಳೆಹಣ್ಣು ಬಿಸ್ಕೆಟ್ ಹಾಗೂ ಮೊಟ್ಟೆಯನ್ನು ವಿತರಿಸಿ ಅವರ ಆಶೀರ್ವಾದ ಪಡೆಯಲಾಯಿತು ಈ ಸಮಯದಲ್ಲಿ ಶಿವರಾಜ್ ಶೋಭಾ ದೀಪ ಹಾಗೂ ಜಯಶ್ರೀ ಇದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ