ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಬಗ್ಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಚಿಕ್ಕಬಳ್ಳಾಪುರ:ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರಸಭೆ ಕಾರ್ಯಾಲಯ ಮಸೀದಿ ರಸ್ತೆಯಲ್ಲಿ ಮತದಾನ ಬಗ್ಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಸ್ವೀಪ್ ಸಮಿತಿ ಚಿಕ್ಕಬಳ್ಳಾಪುರ ಜಿಲ್ಲೆ ಮತದಾನ ನಮ್ಮೆಲ್ಲರ ಹಕ್ಕು ಮತ ಚಲಾಯಿಸುವುದು ನಮ್ಮ ಹೊಣೆ ಎಂದು ಮಸೀದಿ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಚುನಾವಣೆ ಆಯುಕ್ತರು,ಸತ್ಯನಾರಾಯಣ ಗೌರಿಬಿದನೂರು ತಹಶೀಲ್ದಾರರಾದ ಮಹೇಶ್ ಪತ್ರಿ ಪೌರಾಯುಕ್ತರಾದ ಅದ ಗೀತಾ ಅವರು ಭಾಗಿ ಆಗಿದ್ದರು,ಚುನಾವಣೆ ಪ್ರಮಾಣ ಪ್ರತಿಜ್ಞೆ ಮಾಡುವ ಮೂಲಕ ಚುನಾವಣೆ ಜಾಗೃತಿ ಕಾರ್ಯಕ್ರಮ ಮುಂದುವರೆಸಿದರು, ತಹಸೀಲ್ದಾರ್ ಅದ ಮಹೇಶ್ ಪತ್ರಿ ಯವರು ಎತ್ತಿನ ಬಂಡಿಯನ್ನು ಓಡಿಸುವ ಮೂಲಕ ಚಾಲನೆ ಮಾಡಿದರು,ಡಾ.ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆವರೆಗೂ ಅಂಗನವಾಡಿ ಕಾರ್ಯಕರ್ತೆಯರು ಸಹ ಭಾಗಿಯಾಗಿ ಜಾಗೃತಿ ಮೂಡಿಸಿದರು.

ವರದಿ-ತುಳಸಿ ನಾಯ್ಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ