ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾವಪೂರ್ಣ ಶ್ರದ್ದಾಂಜಲಿ

ಮೈಸೂರು:ಹಿರಿಯ ನಟ ನಿರ್ದೇಶಕ ನಿರ್ಮಾಪಕ ದ್ವಾರಕೀಶ್ ರವರು ಸಾಹಸಸಿಂಹ ವಿಷ್ಣುವರ್ಧನರವರ ಆಪ್ತ ಮಿತ್ರರಾಗಿ ಕಂಡ ಕನ್ನಡ ಜನತೆಗೆ ಇವರ ಕಾಂಬಿನೇಷನ್ ಚಿತ್ರವೆಂದರೆ ಹಬ್ಬ ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕುಳ್ಳ ಎಂದು ಮನೆ ಮಾತಾಗಿದ್ದರು. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿದ ಕಲಾವಿದರು ದ್ವಾರಕೀಶ್ ರವರು ಸಿಂಗಾಪುರದಲ್ಲಿ ರಾಜಾ ಕುಳ್ಳ ಎಂಬ ಕನ್ನಡ ಚಿತ್ರವನ್ನು ವಿದೇಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ನಿರ್ಮಾಪಕ ನಿರ್ದೇಶಕ ನಟ ದ್ವಾರಕೀಶ್. ನೀ ಬರೆದ ಕಾದಂಬರಿ ಕಳ್ಳ ಕುಳ್ಳ ಕಿಟ್ಟು ಪುಟ್ಟು ಕಿಲಾಡಿಗಳು ರಾಯರು ಬಂದರು ಮಾವನ ಮನೆಗೆ ಆಪ್ತ ಮಿತ್ರದಂತಹ ಅನೇಕ ಚಿತ್ರ ಗಳನ್ನು ಕೊಟ್ಟಂತಹ ಕರ್ನಾಟಕದ ಕುಳ್ಳ ಭಾರತೀಯ ಚಿತ್ರರಂಗಕ್ಕೆ ಇವರ ಕೊಡುಗೆ ಅಪಾರ.ದ್ವಾರಕೀಶ್ ರವರಿಗೆ ನರಸಿಂಹರಾಜಪುರ ಬಬಸವಕೇಂದ್ರದ ಪೂಜ್ಯ ಶ್ರೀ ಬಸವಯೋಗಿಪ್ರಭುಗಳು ಅಂತಿಮ ನಮನ ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ