ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಯುವ ಮುಖಂಡ ಉಮೇಶ್ ಐಹೊಳೇರ್ ರವರ 42ನೇ ಹುಟ್ಟು ಹಬ್ಬ ಆಚರಿಸಿದ ಅಭಿಮಾನಿ ಬಳಗ ಲಿಂಗಸುಗೂರು

ರಾಯಚೂರು ಜಿಲ್ಲೆಯ ತಾಲೂಕಿನ ಮಂಜುನಾಥ ವಿ.ಪಾಟೀಲ್ ವಕೀಲರವರ ಕಾರ್ಯಾಲಯದಲ್ಲಿ ಕಾಂಗ್ರೆಸ್ ಯುವ ಮುಖಂಡ ಉಮೇಶ್ ಐಹೊಳೇರ್ ರವರ 42ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿ ಬಳಗದವರು ಆಚರಿಸಿದರು

ಉಮೇಶ್ ಐಹೊಳೇರ್ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾಗಿದ್ದು ತನ್ನದೇ ಆದ ವರ್ಚಸ್ಸಿನಿಂದ ಗುರುತಿಸಿಕೊಂಡವರಾಗಿದ್ದಾರೆ, ಸಮಾಜ ಸೇವೆಯ ಜೊತೆಗೆ ಹಲವಾರು ಜನಪರ  ಕಾರ್ಯಗಳನ್ನು ಎಲೆ ಮರೆ ಕಾಯಿಯಂತೆ ಮಾಡುವ ಇವರ ಸೇವೆ ಮೆಚ್ಚುವಂತದ್ದು.
ಈ ಕಾರ್ಯಕ್ರಮದ ಸಂದರ್ಭದಲ್ಲಿ ವಕೀಲರಾದ ಮಂಜುನಾಥ ವಿ.ಪಾಟೀಲ್ ಹಾಗೂ “ದಲಿತ ಸಂಘರ್ಷ ಸಮಿತಿ ಕರ್ನಾಟಕ” ಸಾಮಾಜಿಕ ನ್ಯಾಯಕ್ಕಾಗಿ ಚಳುವಳಿಯ ಪದಾಧಿಕಾರಿಗಳಾದ ಅರುಣ್ ಕುಮಾರ್ ಚಿಕ್ಕಹೆಸರೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ರಾಯಚೂರು, ಶಿವರೆಡ್ಡಿ ಜಿಲ್ಲಾ ಸಂಘಟನಾ ಗೌರವಧ್ಯಕ್ಷರು, ರಮೇಶ್ ಹಟ್ಟಿ ತಾಲೂಕ ಅಧ್ಯಕ್ಷರು, ಶರಣಪ್ಪ ಜಾಲಹಳ್ಳಿ,ಮಹಾಂತೇಶ್ ಚಿಕ್ಕಸರೂರು ಹಾಗೂ  ಲಿಂಗಸುಗೂರು ತಾಲೂಕು ಅಭಿಮಾನಿ ಬಳಗದ ಮುಖಂಡರು ಭಾಗಿಯಾಗಿದ್ದರು.

ವರದಿ ನಿರಂಜನ್ ಅಂಗಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ