ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸ್ವಾಮಿ ವಿವೇಕಾನಂದ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ವಿಶ್ವ ಹಿಂದೂ ಜಾಗರಣಾ ವೇದಿಕೆ ವತಿಯಿಂದ
ಇಂದು ಹುಬ್ಬಳ್ಳಿ ಮಹಾನಗರ ಪಿವಿಆರ್ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಇವಳನ್ನು ಮುಸ್ಲಿಂ ಯುವಕ ಫಯಾಜ್ ಎಂಬಾತನು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಎದುರಿನಲ್ಲೇ ಚಾಕುವಿನಿಂದ ಹಲವಾರು ಬಾರಿ ಇರಿದು ಹತ್ಯೆ ಮಾಡಿದ್ದಾನೆ ಈ ದೇಶದ ಎಲ್ಲಾ ನಾಗರಿಕ ಸಮಾಜವು ಖಂಡಿಸುವಂತಹ ಕೃತ್ಯವಾಗಿದೆ
ಹತ್ಯೆಗೊಳಗಾದಂತ ವಿದ್ಯಾರ್ಥಿ ನೇಹಾ ಹಿರೇಮಠ್ ಇವರ ತಂದೆಯು ಆಡಳಿತ ಕಾಂಗ್ರೆಸ್ ಪಕ್ಷದ ಹುಬ್ಬಳ್ಳಿ ಧಾರವಾಡದ ಮಹಾನಗರ ಪಾಲಿಕೆಯ ಸದಸ್ಯರಾಗಿದ್ದು ಇಂತಹ ಮುಖಂಡರ ಮಕ್ಕಳಿಗೆ ಈ ರೀತಿ ಆದರೆ ನಾಳೆ ಸಾಮಾನ್ಯ ಜನರ ಮಕ್ಕಳ ಪಾಡೇನು
ಅದಲ್ಲದೆ ಮಾನ್ಯ ಗೃಹ ಸಚಿವರು ಇದೊಂದು ಸಾಮಾನ್ಯ ಕೃತ್ಯ ಎಂದು ಹೇಳಿದ್ದಾರೆ
ಹಾಗೆಯೇ ಮಾನ್ಯ ಮುಖ್ಯಮಂತ್ರಿಗಳು ಅವರ ವೈಯಕ್ತಿಕ ಕಾರಣಗಳು ಎಂದು ಹೇಳಿದ್ದಾರೆ
ಆದ್ದರಿಂದ ಇಂತಹ ಕೃತ್ಯವನ್ನು ಎಸಗಿದವರಿಗೆ ಗಲ್ಲು ಶಿಕ್ಷೆ ನೀಡಬೇಕು ಮತ್ತು ರಾಜ್ಯದಲ್ಲಿ ಇಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು
ಇಂಥ ಘಟನೆಗಳು ನಡೆದರೂ ಯಾವುದೇ ರೀತಿಯ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳದೆ ಕಾಂಗ್ರೆಸ್ ಸರ್ಕಾರವು ನಡೆದುಕೊಳ್ಳುವ ರೀತಿಯನ್ನು ನೋಡಿದರೆ ಒಂದು ದುರಂತವೇ ಸರಿ ಹಿಂದುಗಳಿಗೆ ರಕ್ಷಣೆ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಮ್ ಆರ್ ಮಹೇಶ್ ಹೇಳಿದರು.

ಈ ಸಂದರ್ಭದಲ್ಲಿ
ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು,ಎಬಿವಿಪಿ ಕಾರ್ಯಕರ್ತರು,ಅರುಣ್,ಎಬಿ ಹನುಮಂತಪ್ಪ,ಕೆ ವಿ ಚೆನ್ನಪ್ಪ ಬಲಮುರಿ ಹನುಮಂತಪ್ಪ ಇನ್ನಿತರರು ಭಾಗವಹಿಸಿದ್ದರು.

ವರದಿ-ಪ್ರಭಾಕರ್ ಡಿ.ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ