ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧಿಕ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ:ಶ್ರೀ ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ಕಲ್ಬುರ್ಗಿ ಜಿಲ್ಲೆಯ 2023 24ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85 ಶ್ರೇಣಿ ಹಾಗೂ ಅಧಿಕ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ಶ್ರೀ ಅಲ್ಲಂಪ್ರಭು ದೇಶಮುಖ್ ದಯಾನಂದ್ ಎಂ ಪಾಟೀಲ್ ಜಿಲ್ಲಾಧ್ಯಕ್ಷರು ವೀರಶೈವ ಲಿಂಗಾಯತ ಮಹಾವೇದಿಕೆ ಶ್ರೀಧರ್ ಎಂ ನಾಗನಹಳ್ಳಿ ವೀರಶೈವ ಲಿಂಗಾಯತ ಮಹಾವೇಕೆ ರಾಜ್ಯ ಸಮಿತಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಮಾಲಗತ್ತಿ ಗ್ರಾಮದ ವೀರಶೈವ ಧರ್ಮದ ಅಧ್ಯಕ್ಷರಾದ ಶ್ರೀ ಈಶ್ವರ ಹಾಗೂ ನಾಗಯ್ಯ ಮಠಪತಿ ಪ್ರಶಸ್ತಿಯನ್ನು ಸುಮಿತ್ ಸಂಗಣ್ಣ ಮಧುಗೊಂಡ್ ಹಾಗೂ ಸಂಭ್ರಮ್ ಶಿವಾನಂದ್ ಪೊಲೀಸ್ ಪಾಟೀಲ್ ರವರನ್ನು ನೀಡಿ ಗೌರವಿಸಲಾಯಿತು.

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ