ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕರಿಗೆ ಮನವಿ ಪತ್ರ


ಸೇಡಂ:ಮಾನ್ಯ ಶಾಸಕರಾದ ರಾಜಕುಮಾರ್ ಪಾಟೀಲ್ ತೆಲ್ಕೂರು ಇವರಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ರಾಜು ಡಿಫ್ರೆಂಟ್ ಇವರು ಸೇಡಂ ಪಟ್ಟಣವು ಕಲಬುರ್ಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಹೊಂದಿರುವ ತಾಲೂಕು ಕೇಂದ್ರವಾಗಿದ್ದು ಸೇಡಂ ಪಟ್ಟಣವು ದೊಡ್ಡ ಪಟ್ಟಣದಂತೆ ಜಿಲ್ಲಾ ಕೇಂದ್ರದಂತೆ ಬೆಳೆದು ನಿಂತಿದೆ ಮತ್ತು ದೊಡ್ಡ ಇಂಡಸ್ಟ್ರಿಯಲ್ ವಲಯ ಆಗಿರುವುದರಿಂದ ಸೇಡಂ ತಾಲೂಕಿನಲ್ಲಿ ಸಾಕಷ್ಟು ಸಿಮೆಂಟ್ ಕಂಪನಿಗಳು ಇರುವುದರಿಂದ ದೊಡ್ಡ ದೊಡ್ಡ ವಾಹನಗಳು ಸಂಚರಿಸುವುದು ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು ಮತ್ತು ಬಹಳಷ್ಟು ಜನರು ಅಪಘಾತಗಳಲ್ಲಿ ಮೃತಪಟ್ಟಿರುತ್ತಾರೆ ಆದಕಾರಣ ಸೇಡಂ ಪಟ್ಟಣದ ಹೊರವಲಯದಲ್ಲಿ ಔಟರ್ ರಿಂಗ್ ರೋಡ್ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ರಜನೀಶ ಕೊಲ್ಕುಂದ,ದೇವರಾಜ್ ಬುಡಸಾಣಿ, ಶಿವಪ್ಪ ತೆಂಗಳಿ ,ಗುಂಡಪ್ಪ ಯಲ್ಲಪ್ಪಳ್ಳಿ, ರಾಜು ಸೋಮಪಲ್ಲಿ, ಅಂಬರೀಶ್ ರುದ್ನೂರು, ಗಣೇಶ್ ಯಲ್ಲಪ್ಪಳ್ಳಿ, ಲಿಂಗರಾಜ್ ಹಡಪದ್, ವಸಂತ್ ಕುಮಾರ್, ಮಹೇಶ್ ದೊರೆ ಇದ್ದರು.
-ಮಾರುತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ