ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಸಿಗಳಿಗೆ ನೀರುಣಿಸಿದ ಹೇಮರಡ್ಡಿ ಮಲ್ಲಮ್ಮ ಯುವ ಬಳಗ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಕ್ಕಲದೊಡ್ಡಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ಯುವಕರ ಬಳಗದ ನೇತೃತ್ವದಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ರಸ್ತೆಯ ಅಕ್ಕ ಪಕ್ಕದ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಯುವಕರ ಕಾರ್ಯಕ್ಕೆ ಗ್ರಾಮದ ಹಿರಿಯರಾದ ಶ್ರೀ ವೆಂಕಟರಾಯಗೌಡ ಬೆನಕನ್ ಪ್ರೋತ್ಸಾಹ ನೀಡಿ ಬೆನ್ನು ತಟ್ಟಿದ್ದಾರೆ ಇಂತಹ ಬೇಸಿಗೆಯಲ್ಲಿ ಗಿಡಗಳಿಗೆ ನಿರುಣಿಸಿರುವುದು ಅತ್ಯಂತ ಪುಣ್ಯದ ಕೆಲಸ ನಿಮ್ಮೊಟ್ಟಿಗೆ ನಾವು ಯಾವಾಗಲೂ ಇರುತ್ತೇವೆ ಎಂದು ಯುವ ನಾಯಕರಾದ ಸಂಜೀವರೆಡ್ಡಿ ಸಾಹುಕಾರ ಹೇಳಿದರು.ಇದೆ ಸಂದರ್ಭದಲ್ಲಿ ಹಿರಿಯರಾದ ಬಸವರಾಜ ಪಾಟೀಲ್ ವಕೀಲರು ಶರಣಗೌಡ ಕಮ್ಮಲದಿನ್ನಿ ಶಶಿ ದೇಸಾಯಿ ಹೇಮರಡ್ಡಿ ಮಲ್ಲಮ್ಮ ಯುವಕ ಬಳಗದ ಸರ್ವ ಸದಸ್ಯರು ಭಾಗವಹಿಸಿದ್ದರು.

ವರದಿ:ಶರಣಪ್ಪ ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!