ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡದ ಕುವರಿ 125 ಕ್ಕೇ 125 ಅಂಕಗಳು ಪಡೆದ ಶ್ರೀ ಶಂಕರ ಲಿಂಗ ಪ್ರೌಢಶಾಲೆಯ ವಿದ್ಯಾರ್ಥಿನಿ”

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಶಂಕರಲಿಂಗ ಪ್ರೌಢಶಾಲೆಯಲ್ಲಿ 2023-2024 ನೇ ಸಾಲಿನಲ್ಲಿ ಒಟ್ಟು 76 ವಿದ್ಯಾರ್ಥಿಗಳು ಅಧ್ಯಯನ ಮಾಡಿದ್ದು,ಅದರಲ್ಲಿ 60 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಅದರಲ್ಲಿ
1) ಸೆರಾಮಿಯಾ ಕೊರಬು ಪ್ರಥಮ ಸ್ಥಾನ 561(90.೦೦%)
2) ಸೋಮಶೇಖರ ಎಮ್ಮಿ ದ್ವಿತೀಯ ಸ್ಥಾನ 540(87.00%)
3) ಸುನಿಲ್ ಮೀನಗಾರ್ ತೃತೀಯ ಸ್ಥಾನ 502(81.00%)
4) ಶಮೀನಾ ಪಟೇಲ್ 491(79.00%)
5) ರೇಣುಕಾ ಖಂಡೇಕಾರ್ 487(78.00%)
6) ಸ್ನೇಹಾ ಲಿಂಬಿತೋಟ್ 481(77.00%)
7) ಮಹೇಶ್ ಬಡಿಗೇರ್475(76.00%)
8) ಲಕ್ಷ್ಮಿ ಕಂಬಾರ್472(76.00%)

ವಿದ್ಯಾರ್ಥಿಗಳು ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ.
ಅಲ್ಲದೆ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಸೆರಾಮಿಯಾ ಕೊರಬು ಕನ್ನಡ ವಿಷಯದಲ್ಲಿ 125 ಕ್ಕೇ 125 ಅಂಕ ಪಡೆದು ಕನ್ನಡ ಶಿಕ್ಷಕರ ಕೀರ್ತಿ ಹೆಚ್ಚಿಸಿದ ಕನ್ನಡದ ಕುವರಿ ಸೆರಾಮಿಯಾ ಎಂದು ಕನ್ನಡ ಭಾಷಾ ಶಿಕ್ಷಕರಾದ ಶ್ರೀ ಬಸವರಾಜ್ ಹೆಗ್ಗೊಂಡೇ ಇವರು ಸಂತಸ ವ್ಯಕ್ತಪಡಿಸಿದರು.
ಶ್ರೀ ಶಂಕರ ಲಿಂಗ ಪ್ರೌಢಶಾಲೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯ ಸರ್ವ ನಿರ್ದೇಶಕರು ಮತ್ತು ಗ್ರಾಮಸ್ಥರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ