ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಿಮ್ಮಾಪುರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 10 ರಂದು ಶುಕ್ರವಾರ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವು
ಜಯಂತೋತ್ಸವದ ನಿಮಿತ್ಯ ಮುಂಜಾನೆ ಮಲ್ಲಮ್ಮನ ಮೂರ್ತಿಗೆ ಅಮರಯ್ಯ ಹಿರೇಮಠ,ವೀರಯ್ಯ ಸರಗಣಾಚಾರಿ,ವೀರಯ್ಯ ಶರಣಯ್ಯ ಹಿರೇಮಠ ರುದ್ರಾಭಿಷೇಕವನ್ನು ನೆರವೇರಿಸಿದರು ನಂತರ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಕಳಸವನ್ನು ಗ್ರಾಮಸ್ಥರು ವಾದ್ಯ ಮೇಳದೊಂದಿಗೆ ವಿಶ್ವನಾಥ ಚನ್ನಪ್ಪ ಗೌಡ ಹನುಮಗೌಡರ ತೆರಳಿ ಅವರ ಮನೆಯಿಂದ ದೇವಸ್ಥಾನಕ್ಕೆ ತಂದು ಶಿಖರಕ್ಕೆ ಏರಿಸಲಾಯಿತು ಮಧ್ಯಾಹ್ನ ಜಂಗಮ ಪ್ರಸಾದ ನಂತರ ಅನ್ನ ಸಂತರ್ಪಣೆ ಜರುಗಿತು
ಭಾವಚಿತ್ರ ಮೆರವಣಿಗೆ:ಅಂದು ಸಾಯಂಕಾಲ ಮಲ್ಲಮ್ಮಳ ಭಾವಚಿತ್ರದ ಮೆರವಣಿಗೆಯನ್ನು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭಗೊಂಡು ಮಹಿಳೆಯರು ಕಳಸ ಕನ್ನಡಿಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜಿ ಸಲ್ಲಿಸಿದರು.
ಹುಚ್ಚೆದ್ದು ಕುಣಿದ ಯುವಕರು:ವಿವಿಧ ಚಲನಚಿತ್ರ ಜಾನಪದ ಗೀತೆಗಳಿಗೆ ಹಿರಿಯರು ಹಾಗೂ ಯುವಕರು ಹೆಜ್ಜೆ ಹಾಕುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂತು ಮೆರವಣಿಗೆಯಲ್ಲಿ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ