ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಗ್ರಾಮ ದೇವತೆ ಜಾತ್ರಾ ಮಹೋತ್ಸವ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಹಿರೂರ ಗ್ರಾಮದಲ್ಲಿ ಪ್ರತಿ ಮೂರು ವರ್ಷದ ಪದ್ದತಿಯಂತೆ ಈ ವರ್ಷವೂ
ಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು ದೇವಿಯ ಜಾತ್ರೆ ನಿಮಿತ್ತವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ದಿನಾಂಕ 06-05-2024ರಂದು ಬೆಳಗಿನ ಜಾವ 04:30ಕ್ಕೆ ದೇವಿ ರಥ ಏರುವ ಕಾರ್ಯಕ್ರಮ ನಡೆಯಿತು
ಸತತ 4ದಿನಗಳ ಕಾಲ ವಿವಿಧ ಕಾರ್ಯಕ್ರಮ ಜರುಗಿದವು
ಶ್ರೀ ವೀರೇಶ್ವರ ನಾಟ್ಯ ಸಂಘ ಸಿದ್ದು ನಾಲತವಾಡ ಇವರಿಂದ “ಮಗ ಹೋದರು ಮಾಂಗಲ್ಯ ಬೇಕು” ಎಂಬ ಸುಂದರ ಸಾಮಾಜಿಕ ನಾಟಕ
ಹಾಗೂ ಶ್ರೀ ರೇಣುಕಾ ಯಲ್ಲಮ್ಮ ಬಯಲಾಟ ಸಂಗಣ್ಣ ಮಾದನಶೆಟ್ಟಿ ಬಾ ಬಾಗೇವಾಡಿ ಸಂಘಡಿಗರಿಂದ ಜರುಗಿತು.ಕಲಾ ಸಿಂಚನ ಮುದ್ದೆಬಿಹಾಳ ತಂಡದಿಂದ ರಸಮಂಜರಿ ಕಾರ್ಯಕ್ರಮ
ಹಾಗೂ ಶ್ರೀ ದೇವಿ ಮಹಾತ್ಮೆ ಅರ್ಥಾತ್ ಶುಂಭ ನಿಶುಂಭರ ಮರ್ಧನ
ಹಾಗೂ 10-05-2024 ರಂದೂ ಬೆಳಿಗ್ಗೆ 7:30ಕ್ಕೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಗಳೊಂದಿಗೆ ಶ್ರೀ ಗ್ರಾಮ ದೇವಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು ಊರಿನ ಗುರು ಹಿರಿಯರು ಎಲ್ಲಾ ಸಂಘದ ಸದಸ್ಯರು ಹಾಗೂ ತಾಯಂದಿರು ಯುವಕ ಮಿತ್ರರು ಹಾಗೂ ಹಿರೂರ ತಮದಡ್ಡಿ ಚೋಕಾವಿ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಬಂದು ಶ್ರೀ ಗ್ರಾಮ ದೇವಿ ಕೃಪೆಗೆ ಪಾತ್ರರಾದರು.

ವರದಿ:ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ