ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಉಚಿತ ಊಟ,ವಸತಿ,ಸಮವಸ್ತ್ರ,ಪಠ್ಯಪುಸ್ತಕ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು.ಪ.ಜಾತಿ ಮತ್ತು ಪ.ವರ್ಗ,ಹಿಂದುಳಿದ ವರ್ಗದ ಪ್ರವರ್ಗ-1 ರ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿ ರೂ.2,50,000 ಹಿಂದುಳಿದದ ವರ್ಗ 2ಎ,2ಬಿ,3ಎ, 3ಬಿ ಗುಂಪಿಗೆ ಸೇರಿದ ವಿದ್ಯಾರ್ಥಿಗಳ ಆದಾಯದ ಮಿತಿ ರೂ.1,00,000 ಗಳು ಇರುತ್ತದೆ.
ಅಭ್ಯರ್ಥಿಗಳು ಸಂಬಂಧಿಸಿದ ಶಾಲೆಯಿಂದ ಎಸ್‍ಎಟಿಎಸ್ ಸಂಖ್ಯೆಯನ್ನು ಪಡೆದು ಮೀಸಲಾತಿ ಇತರೆ ಮೂಲ ದಾಖಲಾತಿ ಸಹಿತ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ಹತ್ತಿರದ ವಸತಿ ಶಾಲೆ/ಕಾಲೇಜಿನ ಪ್ರಾಂಶುಪಾಲರು,ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಶಿವಮೊಗ್ಗ, ಉಪನಿರ್ದೇಶಕರು,ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ