ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ:ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್‍ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್,ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್,ಮೆಕ್ಯಾನಿಕ್ ಮೋಟರ್ ವೆಹಿಕಲ್,ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್,ಐ.ಸಿ.ಟಿ.ಎಸ್.ಎಂ,ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್,ಮೆಕ್ಯಾನಿಕ್ ಡೀಸೆಲ್, ಇಂಡಸ್ಟ್ರಿಯಲ್ ರೋಬೋಟಿಕ್ಸ್ ಮತ್ತು ಡಿಜಿಡಲ್ ಮ್ಯಾನುಫಾಕ್ಟರಿಂಗ್ ಹಾಗೂ 8ನೇ ತರಗತಿ ಪಾಸ್ / ಎಸ್.ಎಸ್.ಎಲ್,ಸಿ ಪಾಸ್/ಫೇಲ್ ಆದವರಿಗೆ ಡ್ರಸ್ ಮೇಕಿಂಗ್,ವೆಲ್ಡರ್ ಹುದ್ದೆಗಳಿಗೆ ಮತ್ತು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್,ಫಿಟ್ಟರ್,ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ವೃತ್ತಿಗಳಿಗೆ ತರಬೇತಿ ನೀಡಲಾಗುವುದು.
ಆಸಕ್ತ ಆಭ್ಯರ್ಥಿಗಳು www.city.karnataka.gov.in ಆನ್ ಲೈನ್ ನಲ್ಲಿ ಅಥಾವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ / ಕಾರ್ಗಲ್ ಬೇಟಿ ನೀಡಿ ಆನ್ ಲೈನ್ ನಲ್ಲಿ ಜೂ.03 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 7975263812/ 9480329491/ 9448622870/ 9480603468 ಗಳನ್ನು ಸಂಪರ್ಕಿಸುವುದು.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ