ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಖಕರ ಜೀವನಕ್ಕೆ ಅಷ್ಟಾಂಗ ಮಾರ್ಗ ಅಳವಡಿಸಿಕೊಳ್ಳಬೇಕು-ಕಾಂಬಳೆ

ಇಂಡಿ:ಬುದ್ಧನ ಪಂಚಶೀಲ ತತ್ವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಶಾಂತಿ ಸ್ಥಾಪನೆ ಮಾಡಿದ ಧರ್ಮ ಬುದ್ಧನ ಧರ್ಮ.ಭಾರತದಲ್ಲಿ ಬುದ್ಧ ಧರ್ಮ ಹುಟ್ಟಿದರೂ ಪ್ರಚಾರ ಇಲ್ಲದಿದ್ದರಿಂದ ಕಡಿಮೆ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ ಎಂದು ಹಿರಿಯ ಮುಖಂಡ ಗಂಗಾಧರ ಕಾಂಬಳೆ ಹೇಳಿದರು.
ತಾಲೂಕಿನ ಮಾವಿನಹಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಸುಖಮಲ್ಲಬಾರಣೆ ಅವರ ನೇತೃತ್ವದಲ್ಲಿ ಬುದ್ಧ ಪೂರ್ಣಿಮಾ ದಿನದಂದು ಕಂಚಿನ ಬುದ್ಧನ ಮೂರ್ತಿ ಪ್ರತಿಷ್ಠಾಪನೆಯ ಚಾಲನೆ ನೀಡಿ ಮಾತನಾಡಿದ ಅವರು, ಸುಖಕರ ಜೀವನಕ್ಕೆ ಅಷ್ಟಾಂಗ ಮಾರ್ಗ ಅಳವಡಿಸಿಕೊಳ್ಳಬೇಕು ಆಸೆಯೇ ದುಃಖಕ್ಕೆ ಮೂಲ ಎಂದು ಅಂದೇ ಹೇಳಿದ್ದಾರೆ ಅವುಗಳನ್ನು ಪಾಲಿಸೋಣ ಎಂದರು.
ಈ ಸಂದರ್ಭದಲ್ಲಿ ಶ್ರೀಮಂತ ಕಾಂಬಳೆ,ಅರ್ಜುನ ದೇವದಾರ,ನಿಂಬಣ್ಣ ನಾಗರಳಿ,ರಾಮಣ್ಣ ಬಾರಣೆ, ಶಟೆಪ್ಪಾ ಕಾಂಬಳೆ ಸೇರಿದಂತೆ ಇನ್ನೂ ಅನೇಕರು ಇದ್ದರು.

ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ