ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರಗಿ ಜಿಲ್ಲಾ ಹಡಪದ ಸಮಾಜದ ಸಾಮಾನ್ಯ ಸಭೆ ಇದೇ 28ಕ್ಕೆ:ಈರಣ್ಣ ಸಿ ಹಡಪದ ಸಣ್ಣೂರ

ಕಲಬುರಗಿ:ದಿನಾಂಕ 28-05-2024 ರಂದು ಮಂಗಳವಾರ ಬೆಳಿಗ್ಗೆ:10.30 ಗಂಟೆಗೆ ಕಲಬುರಗಿ ನಗರದಲ್ಲಿರುವ ಶರಣ ಹಡಪದ ಅಪ್ಪಣ್ಣನವರ ಮಂದಿರ ಶಿವಶಕ್ತಿ ನಗರ ಕಲಬುರಗಿಯಲ್ಲಿ ಜಿಲ್ಲಾ ಹಡಪದ ಸಮಾಜ ಸಾಮಾನ್ಯ ಸಭೆ ನಡೆಯಲಿದ್ದು,ಈ ಸಭೆಗೆ ಕಲಬುರಗಿ ತಾಲೂಕಿನ ಒಳಪಡುವ ಎಲ್ಲಾ ತಾಲೂಕಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ನಗರ ಅಧ್ಯಕ್ಷರು,ನಗರ ಪದಾಧಿಕಾರಿಗಳು,ನೌಕರ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು,ಕ್ಷೌರಿಕ ಅಂಗಡಿ ಮಾಲೀಕರು,ಸಮಾಜದ ಹಿರಿಯರು ಹಾಗೂ ಯುವಕರು ಈ ಸಭೆಗೆ ಕಡ್ಡಾಯವಾಗಿ ಬರಬೇಕಾಗಿ ವಿನಂತಿ.
ಕಾರಣ ಈ ಸಭೆ ಬಹಳ ಮಹತ್ವದಾಗಿದ್ದು,ಸಮಾಜದ ಬೆಳವಣಿಗೆಯ ಬಗ್ಗೆ ಚರ್ಚೆ ಹಡಪದ ಅಪ್ಪಣ್ಣನವರ ದೇವಸ್ಥಾನದ,ಸಮುದಾಯ ಭವನ,ಜೀರ್ಣೋದ್ದಾರ ಬಗ್ಗೆ ಹಾಗೂ ಇತರೆ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು ದಯಮಾಡಿ ಈ ಸಭೆಗೆ ತಾವೆಲ್ಲರೂ ಕಡ್ಡಾಯವಾಗಿ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಈರಣ್ಣಾ ಸಿ.ಹಡಪದ ಸಣ್ಣೂರ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ