ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಿರೇಬಿದನೂರು ಬಳಿ ಕೆರೆ ಒತ್ತುವರಿ

ಗೌರಿಬಿದನೂರು ತಾಲ್ಲೂಕಿನ
ಹಿರೇಬಿದನೂರು ಬಳಿ ಕೆರೆ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಕಂದಾಯ ಇಲಾಖೆ ಅಧಿಕಾರಿಗಳು ಶುಕ್ರವಾರ ಕೈಗೊಂಡಿದ್ದಾರೆ.

ತಹಶೀಲ್ದಾರ್ ಮಹೇಶ್ ಪತ್ರಿ ಮಾತನಾಡಿ,1.25 ಎಕರೆ ಸರ್ಕಾರಿ ಕೆರೆಯನ್ನು ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಶೀಟ್ ಮನೆ ನಿರ್ಮಿಸಿಕೊಂಡಿದ್ದಾರೆ.ಇದು ಕೆರೆ ಅಂಗಳವನ್ನು ಕಬಳಿಸುವ ಹುನ್ನಾರ ಕೆರೆ ಭಾಗವನ್ನು ಒತ್ತುವರಿ ಮಾಡಿ ವಾಸ ಮಾಡುತ್ತಿರುವುದು ಅಪರಾಧ ಒಂದು ವೇಳೆ ಮನೆ ಇಲ್ಲದೆ ಇರುವ ಅರ್ಹ ವ್ಯಕ್ತಿಗಳು ಮನೆಗಾಗಿ ನಗರಸಭೆಗೆ ಅರ್ಜಿ ಸಲ್ಲಿಸಬೇಕು ಅವರಿಗೆ ಸೂರು ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು ನಗರ ಪ್ರದೇಶದಲ್ಲಿ ಹಲವು ಕಡೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ರಾಜಕಾಲುವೆಯೂ ಒತ್ತುವರಿ ಆಗಿದೆ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾಯಾ೯ಚರಣೆ ಯಲ್ಲಿ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು,ನಗರಸಭೆ ಸಿಬ್ಬಂದಿ ಹಾಜರಿದ್ದರು.

ಮಂಜುನಾಥ್ ಎಸ್ ವರದಿಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ