ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾಜಿ ಸಚಿವ ಎನ್.ಮಹೇಶಣ್ಣನವರ ಜನ್ಮಾದಿನಾಚರಣೆ

ಮೈಸೂರು:ನಿನ್ನೆ ಮೈಸೂರಿನಲ್ಲಿ ಮಾಜಿ ಸಚಿವರು ಹಾಗೂ ಕೊಳ್ಳೇಗಾಲದ ಜನಪ್ರಿಯ ನಾಯಕರಾದಂತಹ ಎನ್.ಮಹೇಶಣ್ಣನವರಿಗೆ ಹುಟ್ಟು ಹಬ್ಬವನ್ನು ಶುಭೋದಯ ಕಿರಣ್ ಕುಮಾರ್ ಸೆಕ್ರೆಟರಿ, ಸುರೇಶ್ ಕುಮಾರ್,ಜೈ ಸಿಂಹ ವೈಸ್ ಪ್ರೆಸಿಡೆಂಟ್, ರಂಗಸ್ವಾಮಿ,ಕಿರಣ್ ಕುಮಾರ್ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ,ಸುರೇಶ ನಾಡ್ನಹಳ್ಳಿ ತಾಲೂಕು ಕಾರ್ಯದರ್ಶಿ,ಜೈ ಸಿಂಹ ಜಿಲ್ಲಾ ಎಸ್ ಟಿ ಮೋರ್ಚಾ ಕಾರ್ಯದರ್ಶಿ,ರಂಗಸ್ವಾಮಿ ತಾಲೂಕು ಎಸ್ ಸಿ ಮೋರ್ಚಾ ಅಧ್ಯಕ್ಷರು,ಮದಕರಿ ಎಸ್ ಟಿ ಮೋರ್ಚಾ ತಾಲೂಕು ಕಾರ್ಯದರ್ಶಿ,ರವಿ ರಾಜ್ಯ ಯುವ ಮೋರ್ಚಾ ಇ ಸಿ ಸದಸ್ಯ ಮತ್ತು ಮಹೇಶ ಅಣ್ಣ ಬಳಗದ ಯುವಕರು ಭಾಗವಹಿಸಿ ಸಡಗರ ಸಂಭ್ರಮದಿಂದ ಆಚರಿಸಿದರು.

ವರದಿ:ಪ್ರದೀಪ್.ಜೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ