ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಊರುಗಡೂರು ಕ್ಷೇಮಾಭಿವೃದ್ಧಿ ಸಂಘ ರದ್ದುಪಡಿಸಲು ಕ್ರಮ

ಶಿವಮೊಗ್ಗ:ಕ.ಸಂ.ನೋಂ.ಕಾಯ್ದೆ 1960ರಡಿ ನೋಂದಣಿಯಾದ ಊರಗಡೂರು ಕ್ಷೇಮಾಭಿವೃದ್ಧಿ ಸಂಘದ ಭೈಲಾ ಮತ್ತು ನಿಯಮಾನುಸಾರ ಕಾರ್ಯಚಟುವಟಿಕೆ ನಡೆಸಲು ವಿಫಲವಾಗಿದೆ. ಈ ಕುರಿತು ಸಂಬಂಧಪಟ್ಟವರ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು,‘ಸಹಕಾರ ಭವನ’,1ನೇ ಮಹಡಿ,ಡಿ.ಸಿ.ಕಾಂಪೌಂಡ್,ಶಿವಮೊಗ್ಗ ಕಚೇರಿಗೆ ಈ ಪ್ರಕಟಣೆ ಪ್ರಕಟವಾದ ದಿನದಿಂದ ಏಳು ದಿನಗಳೊಳಗಾಗಿ ಸಲ್ಲಿಸುವಂತೆ,ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇರುವುದಿಲ್ಲ ಎಂದು ಪರಿಗಣಿಸಿ,ಸಂಘದ ನೋಂದಣಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಘಗಳ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ