ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ವಿಶೇಷ ಪೂಜೆ

ಮೈಸೂರು:ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು-ಕೊಡಗು ಕ್ಷೇತ್ರದಲ್ಲಿ ಅದ್ದೂರಿ ಮತಗಳಿಂದ ಜಯ ಗಳಿಸಿದ ಪ್ರಯುಕ್ತ ಇಂದು ಮಧ್ಯಾಹ್ನ 1 ಗಂಟೆಗೆ 101 ಗಣಪತಿ ಅಗ್ರಹಾರ ಸರ್ಕಲ್ ನಲ್ಲಿ ಇರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಏರ್ಪಡಿಸಿ,ಸಿಹಿ ತಿಂಡಿಯನ್ನು ವಿತರಿಸಲಾಯಿತು ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದ ನಮ್ಮ ಮೈಸೂರಿನ ಮಹಾರಾಜ ಅವರು ತುಂಬಾ ಸಂತೋಷದಿಂದ ದೇವಸ್ಥಾನದಲ್ಲಿ ಪೂಜೆ ಮಾಡಿಸಿದರು.
ಕೃಷ್ಣರಾಜ ಕ್ಷೇತ್ರ ಟಿ.ಎನ್.ಶ್ರೀವತ್ಸ,ಗೋಪಾಲ,ಸತೀಶ್ ಶ್ರೀನಿವಾಸ್,ಕಾರ್ಪೋರೇಟರ್ ಚಂಪಕ ಅವರು,ಶ್ರೀಧರ್,ಮಾಜಿ ಸಚಿವರಾದಂ ರಾಮದಾಸ್ ಅವರು ಜೊತೆ ಸಹಕರಿಸಿದರು.ಈ ಸಂದರ್ಭದಲ್ಲಿ
ಅಭಿಮಾನಿಗಳು,ಪಕ್ಷದ ಕಾರ್ಯಕರ್ತರು,ಬೆಂಬಲಿಗರು ಹಾಜರಿದ್ದರು

ವರದಿ-ಜೆ.ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ