ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ಮಶಾನದಲ್ಲಿ ಪರಿಸರ ದಿನಾಚರಣೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಗ್ರಾಮದ ವೀರಶೈವ ಸಮಾಜದ ರುದ್ರಭೂಮಿಯಲ್ಲಿ ಸಸಿ ನೆಡುವ ಮೂಲಕ ವೀರಶೈವ ಸಮಾಜದ ರುದ್ರಭೂಮಿಯಲ್ಲಿ ಸಮಾಜದ ಯುವಕರು ಹಿರಿಯರು ಸೇರಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರಾದ ಶ್ರೀ ಬಸವರಾಜ ಪಂಪಾಪತಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಬಸವರಾಜ ತೆಕೂರ ಶಂಕರಗೌಡ ಪಾಟೀಲ್ ಹೊರಟ್ಟಿ ಶಿವರಾಜ ಪಾಣಿ ಶರಣು ಹುಣಸಗಿ ಮಧು ಹೂಗಾರ ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಿಕಾರ್ಜುನ ಸೌದ್ರಿ ಸಲಬಣ್ಣ ಹಂಪರಗುಂದಿ ನಿಂಗಣ್ಣ ಹಾಗೂ ಯುವನಾಯಕರಾದ ನಾಗರಾಜ ಸೌದ್ರಿ ಮಂಜು ಶಿವು ಗೌಳಿ ಪವನ ಸಿಂಪಿ ಭಾಗವಹಿಸಿದ್ದರು.

✍️ವರದಿ ಶರಣು ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ