ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಧಕರ ಪುಸ್ತಕಕ್ಕೆ ಹಳ್ಳಿಕೇರಿಮಠ ದಂಪತಿಗಳು

ಗದಗ:ನಾಡು ನುಡಿಗಾಗಿ ವಿಶೇಷ ಸಾಧನೆ ಮಾಡುತ್ತಿರುವ ಸಾಧಕರ ಪುಸ್ತಕಕ್ಕೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಹಾಗೂ ಅವರ ಧರ್ಮಪತ್ನಿ ಕವಯಿತ್ರಿ ಭಾಗ್ಯ ಶ್ರೀ ಹಳ್ಳಿಕೇರಿಮಠ ಆಯ್ಕೆ ಆಗಿದ್ಧಾರೆ.
ಶ್ರೀ ಮುತ್ತು ವಡ್ಡರ ಸಂಪಾದಕೀಯದ ಸಾಧಕರ ಸಾಧನೆಯ ಪರಿಚಯದ ಎಲೆ ಮರೆಕಾಯಿಗಳು ಪುಸ್ತಕಕ್ಕೆ ಹಳ್ಳಿಕೇರಿಮಠ ದಂಪತಿಗಳು ಆಯ್ಕೆಗೊಂಡಿದ್ಧು ಲಯನ್ಸ ಕ್ಲಬ್ ಆಫ್ ಮೈಸೂರು ಮಿಲೇನಿಯಂ ಮತ್ತು ಕನ್ನಡ ನುಡಿ ಮುತ್ತು ಸಾಹಿತ್ಯ ವೇದಿಕೆ ಕರ್ನಾಟಕ,ನಿಸರ್ಗ ಸಂಗೀತ ಮಹಾವಿದ್ಯಾಲಯ ಸಂಘ (ರಿ.) ಹನುಮಸಾಗರ ಹಾಗೂ ಸಂಜನಾ ಬಳಗ ಪ್ರತಿಷ್ಠಾನ ಮೈಸೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಇದೇ ದಿನಾಂಕ 9-6-2024 ರಂದು ಮೈಸೂರಿನ ಹೊಸಮಠ ಶ್ರೀ ನಟರಾಜ ಶಿಕ್ಷಣ ಸಂಸ್ಥೆಯ ಸೆಮಿನಾರ್ ಹಾಲ್ ದಲ್ಲಿ ನಡೆಯುವ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಯಾಗಲಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ