ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭವ್ಯ ವಿಜಯೋತ್ಸವ

ಜೇವರ್ಗಿ:ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ ಮೂರನೇಯ ಬಾರಿಗೆ ಅಧಿಕಾರ ಸ್ವೀಕಾರ ಮಾಡಿರುವ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ್ ದಾಸ್ ಮೋದಿರವರ ವಿಜಯೋತ್ಸವ ಕಾರ್ಯಕ್ರಮವನ್ನು ಜೇವರ್ಗಿ ನಗರದ ಬಸವೇಶ್ವರ ವೃತ್ತದಲ್ಲಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ರೇವಣಸಿದ್ದಪ್ಪ ಎಮ್ ಸಂಕಾಲಿಯವರು ನರೇಂದ್ರ ಮೋದಿಯವರ ಸಾಧನೆ ಮತ್ತು ವಿಜಯೋತ್ಸವದ ಕುರಿತು ಖುಷಿಯಿಂದ ಕಾರ್ಯಕರ್ತರೊಡನೆ ಪಟಾಕಿ ಸಿಡಿಸಿ,ಸಿಹಿ ತಿನಿಸುಗಳನ್ನು ಹಂಚಿ ವಿಜಯೋತ್ಸವವನ್ನು ಆಚರಿಸಿದರು‌‌.ಇದೇ ಸಂದರ್ಭದಲ್ಲಿ ಹಲವಾರು ಬಿಜೆಪಿ ನಾಯಕರು ಮೋದಿಯ ವಿಜಯೋತ್ಸವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತ ಸದಸ್ಯರಾದ ಶ್ರೀ ರೇವಸಿದ್ದಪ್ಪ ಎಮ್ ಸಂಕಾಲಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಭಾಗೆಶ ಹೋತಿನಮಡು,ಟಿ ಎಮ್ ಸಿ ಸದಸ್ಯರಾದ ಗುರುಗೌಡ ಪಾಟೀಲ್, ಸಂತೋಷ ಮಲ್ಲಬಾದ,ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿಶ್ವಾರಾಧ್ಯ ಬಡಿಗೇರ, ನಿಂಗಣ್ಣ ರದ್ದೇವಾಡಗಿ,ಅಂಬರೀಶ ರಾಠೋಡ, ರಮೇಶ್ ರಾಠೋಡ,ಈಶ್ವರ್ ಹಿಪ್ಪರಗಿ,ಬಸವರಾಜ್ ಮದ್ರಕಿ,ಸಂಗಮೇಶ ಸಂಕಾಲಿ,ಶಿವು ಹಡಪಾದ,ವಿಠಲ್,ಅನಿಲ ದೊಡ್ಡಮನಿ,ಪ್ರಕಾಶ್ ಪೂಜಾರಿ ಇನ್ನಿತರ ಪ್ರಮುಖ ಕಾರ್ಯಕರ್ತರು ಮತ್ತು ಬಿಜೆಪಿ ಮೋದಿ ಜೀ ರವರ ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್(ಜೇವರ್ಗಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ